AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: |

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ