AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Updated By: Rakesh Nayak Manchi|

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ