AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ
ಅಕ್ಷತಾ ವರ್ಕಾಡಿ
|

Updated on:Aug 07, 2024 | 11:37 AM

Share

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿದೆ. ಜಡ್ಜ್ ಮತ್ತು ಲಾಯರ್​​ನ ಪರಸ್ಪರ ಹೊಡೆದಾಟವನ್ನು ಮೊಬೈಲ್​​ ಮೂಲಕ ಸೆರೆಹಿಡಿಯಲಾಗಿದ್ದು, ಸೋಶಿಯಲ್​​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

@BurmeeM ಎಂಬ ಟ್ವಟಿರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 05ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಇವರಿಬ್ಬರ ಪರಸ್ಪರ ಹೊಡೆದಾಟ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವೈರಲ್​​​ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಜಡ್ಜ್ ಮತ್ತು ಲಾಯರ್​​ ನಡುವೆ ಮಾತಿನ ಚಕಾಮಕಿ ನಡೆದಿದ್ದು, ಬಳಿಕ ಪರಸ್ಪರ ಜಡೆ ಹಿಡಿದು ಎಳೆದಾಡಿರುವುದನ್ನು ಕಾಣಬಹುದು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆ ಮಹಿಳಾ ಪೊಲೀಸ್​​ ಬಂದು ಜಗಳವನ್ನು ನಿಲ್ಲಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 7 August 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ