AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ
Follow us
ಅಕ್ಷತಾ ವರ್ಕಾಡಿ
|

Updated on:Aug 07, 2024 | 11:37 AM

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿದೆ. ಜಡ್ಜ್ ಮತ್ತು ಲಾಯರ್​​ನ ಪರಸ್ಪರ ಹೊಡೆದಾಟವನ್ನು ಮೊಬೈಲ್​​ ಮೂಲಕ ಸೆರೆಹಿಡಿಯಲಾಗಿದ್ದು, ಸೋಶಿಯಲ್​​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

@BurmeeM ಎಂಬ ಟ್ವಟಿರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 05ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಇವರಿಬ್ಬರ ಪರಸ್ಪರ ಹೊಡೆದಾಟ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವೈರಲ್​​​ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಜಡ್ಜ್ ಮತ್ತು ಲಾಯರ್​​ ನಡುವೆ ಮಾತಿನ ಚಕಾಮಕಿ ನಡೆದಿದ್ದು, ಬಳಿಕ ಪರಸ್ಪರ ಜಡೆ ಹಿಡಿದು ಎಳೆದಾಡಿರುವುದನ್ನು ಕಾಣಬಹುದು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆ ಮಹಿಳಾ ಪೊಲೀಸ್​​ ಬಂದು ಜಗಳವನ್ನು ನಿಲ್ಲಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 7 August 24

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ