AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ತನ್ನ ಪ್ರಿಯಕರನಿಗೆ ಜಾಮೀನು ನೀಡಿಲ್ಲ ಎಂದು ಜಡ್ಜ್​ಗೆ ಮನಬಂದಂತೆ ಥಳಿಸಿದ ವಕೀಲೆ
ಅಕ್ಷತಾ ವರ್ಕಾಡಿ
|

Updated on:Aug 07, 2024 | 11:37 AM

Share

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂಬ ಕಾರಣಕ್ಕೆ ನ್ಯಾಯಧೀಶರ ಮೇಲೆ ವಕೀಲೆ ಮನಬಂದಂತೆ ಥಳಿಸಿರುವ ಘಟನೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿದೆ. ಜಡ್ಜ್ ಮತ್ತು ಲಾಯರ್​​ನ ಪರಸ್ಪರ ಹೊಡೆದಾಟವನ್ನು ಮೊಬೈಲ್​​ ಮೂಲಕ ಸೆರೆಹಿಡಿಯಲಾಗಿದ್ದು, ಸೋಶಿಯಲ್​​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

@BurmeeM ಎಂಬ ಟ್ವಟಿರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 05ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಇವರಿಬ್ಬರ ಪರಸ್ಪರ ಹೊಡೆದಾಟ ಭಾರೀ ಚರ್ಚೆಗೆ ಕಾರಣವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ವೈರಲ್​​​ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಜಡ್ಜ್ ಮತ್ತು ಲಾಯರ್​​ ನಡುವೆ ಮಾತಿನ ಚಕಾಮಕಿ ನಡೆದಿದ್ದು, ಬಳಿಕ ಪರಸ್ಪರ ಜಡೆ ಹಿಡಿದು ಎಳೆದಾಡಿರುವುದನ್ನು ಕಾಣಬಹುದು. ಇವರಿಬ್ಬರ ಜಗಳ ತಾರಕಕ್ಕೇರುತ್ತಿದ್ದಂತೆ ಮಹಿಳಾ ಪೊಲೀಸ್​​ ಬಂದು ಜಗಳವನ್ನು ನಿಲ್ಲಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 7 August 24

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ