AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೋಟೆಲ್ ಕೊಠಡಿಗೆ ಏಕಾಏಕಿ ನುಗ್ಗಿದ ಚಿರತೆ; ವಿಡಿಯೋ ವೈರಲ್​​

ಚಿರತೆ ನುಗ್ಗಿದಾಗ ಕೊಠಡಿಯೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಚಿರತೆಯನ್ನು ಕಂಡ ಹೋಟೆಲ್ ಆಡಳಿತ ಮಂಡಳಿಯವರು ಕೊಠಡಿಗೆ ಹೊರಗಿನಿಂದ ಬೀಗ ಹಾಕಿ, ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Viral Video: ಹೋಟೆಲ್ ಕೊಠಡಿಗೆ ಏಕಾಏಕಿ ನುಗ್ಗಿದ ಚಿರತೆ; ವಿಡಿಯೋ ವೈರಲ್​​
Viral VideoImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 19, 2024 | 12:01 PM

Share

ಜೈಪುರದ ಕನೋಟಾದಲ್ಲಿರುವ ಹೋಟೆಲ್‌ಗೆ ಚಿರತೆಯೊಂದು ಏಕಾಏಕಿ ನುಗ್ಗಿದ್ದು, ಪ್ರವಾಸಿಗರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಹೋಟೆಲ್ ಕೋಣೆಗೆ ನುಗ್ಗಿದ ಚಿರತೆಯನ್ನು ಸುಮಾರು ಎರಡು ಗಂಟೆಗಳ ಕಾಲ ಆ ಕೋಣೆಯಲ್ಲಿ ಲಾಕ್​​ ಮಾಡಿ. ಹೋಟೆಲ್​​ನ ಆಡಳಿತ ಮಂಡಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಇದೇ ವೇಳೆ ಅಲ್ಲಿದ್ದ ಸಿಬ್ಬಂದಿಗಳು ಚಿರತೆ ಕೊಠಡಿಯಲ್ಲಿರುವ ದೃಶ್ಯಗಳನ್ನು ತಮ್ಮ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ವೈರಲ್​ ವೀಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

ಕೊಠಡಿಯೊಳಗೆ ಚಿರತೆ ನುಗ್ಗಿದಾಗ ಕೋಣೆಯಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಚಿರತೆಯನ್ನು ಕಂಡ ಹೋಟೆಲ್ ಆಡಳಿತ ಮಂಡಳಿಯವರು ಕೊಠಡಿಗೆ ಹೊರಗಿನಿಂದ ಬೀಗ ಹಾಕಿ, ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಮೃಗಾಲಯದ ತಂಡ ಚಿರತೆಯನ್ನು ಅತ್ಯಂತ ಜಾಣ್ಮೆಯಿಂದ ಹಿಡಿದು ಬೋನಿಗೆ ಹಾಕಿದ್ದಾರೆ. ಬಳಿಕ ಚಿರತೆಯನ್ನು ಜೈಪುರ ಮೃಗಾಲಯಕ್ಕೆ ಸ್ಥಳಾಂತರಿಸಿದ್ದು,ನಂತರ ಅಧಿಕಾರಿಗಳ ಆದೇಶದಂತೆ ಕಾಡಿಗೆ ಬಿಡಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ