AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್
ಚಿರತೆ
TV9 Web
| Edited By: |

Updated on: May 30, 2022 | 6:35 PM

Share

ಕ್ರೂರ ಪ್ರಾಣಿಗಳ ವಿಡಿಯೋ ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ. ಪ್ರತಿದಿನ ಈ ಅದ್ಭುತ ಪ್ರಾಣಿಗಳ ತಮಾಷೆಯ ವೀಡಿಯೊಗಳು (Funny Videos) ವೈರಲ್ ಆಗುತ್ತಿರುತ್ತವೆ. ಕಾಡಿನಲ್ಲಿರುವ ಪ್ರಾಣಿಗಳ ವಿಡಿಯೋಗಳು ವೀಕ್ಷಿಸಲು ಸಾಕಷ್ಟು ಆಕರ್ಷಕವಾಗಿವೆ. ಚಿರತೆಯೊಂದು ಕೋತಿಯನ್ನು ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟ್ಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ವಿಡಿಯೋ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ, ಕರಡಿ, ತೋಳ, ಪ್ಯಾಂಗೊಲಿನ್, ಚಿರತೆ, ಘಾರಿಯಲ್, ನರಿ ಇನ್ನೂ ಅನೇಕ ವನ್ಯಜೀವಿ ಪ್ರಭೇದಗಳು ನೆಲೆಸಿವೆ.

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಅದನ್ನು ಕೊಂದ ನಂತರ, ಚಿರತೆ ಮರದಿಂದ ಇಳಿಯುವಾಗ ಬೇಟೆಯನ್ನು ಬಾಯಿಯಲ್ಲಿ ಬಿಗಿಯಾಗಿ ಹಿಡಿದಿರುವುದನ್ನು ನೋಡಬಹುದು. ಪನ್ನಾ ಟೈಗರ್ ರಿಸರ್ವ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದೆ. “ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಬೇಟೆಯಾಡುವ ಅಪರೂಪದ ದೃಶ್ಯ” ಎಂದು ಇದಕ್ಕೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಹುಲಿ ಸಂರಕ್ಷಣಾ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇಲ್ಲಿಯವರೆಗೆ 2,700ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬೇಟೆಯ ವೀಡಿಯೊ ಜನರನ್ನು ಕುತೂಹಲ ಮತ್ತು ಭಯಭೀತರನ್ನಾಗಿ ಮಾಡಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ