AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀನಾ-ನಾನಾ ನೋಡೇ ಬಿಡೋಣ; ಸಿಂಹ ಮತ್ತು ಕತ್ತೆಕಿರುಬ ಕಾಳಗದಲ್ಲಿ ಗೆದ್ದಿದ್ದು ಯಾರು ಗೊತ್ತಾ?

ಹಸಿದ ಸಿಂಹಕ್ಕೆ ಸಾಧು ಪ್ರಾಣಿಗಳು ಬೇಟೆಗೆ ಸಿಗದಿದ್ದಾಗ ಕಣ್ಣಿಗೆ ಬಿದ್ದಿದ್ದು ಪರಭಕ್ಷಕ ಕತ್ತೆಕಿರುಬ. ಇದರ ಮೇಲೆ ದಾಳಿ ನಡೆಸಿದ ಸಿಂಹ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಾಂತಾಯ್ತು.

Viral Video: ನೀನಾ-ನಾನಾ ನೋಡೇ ಬಿಡೋಣ; ಸಿಂಹ ಮತ್ತು ಕತ್ತೆಕಿರುಬ ಕಾಳಗದಲ್ಲಿ ಗೆದ್ದಿದ್ದು ಯಾರು ಗೊತ್ತಾ?
ಕತ್ತೆಕಿರುಬದ ಮೇಲೆ ಸಿಂಹದ ದಾಳಿ
Follow us
TV9 Web
| Updated By: Rakesh Nayak Manchi

Updated on:Oct 16, 2022 | 6:03 PM

ಸಿಂಹ ಬೇಟೆಯಾಡುವುದನ್ನು ಕಣ್ಣಾರೆ ಕಂಡಿಲ್ಲದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ, ಟಿವಿ ಮಾಧ್ಯಮಗಳಲ್ಲಿ ನೋಡಿರುತ್ತೀರಿ. ಸಿಂಹಗಳು ಸಾದು ಪ್ರಾಣಿಗಳು, ದೊಡ್ಡ ಪ್ರಾಣಿಗಳನ್ನು ಮತ್ತು ಅಪಾಯಕಾರಿ ಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತವೆ. ಅದರ ಒಂದು ಘರ್ಜನೆ ಇಡೀ ಕಾಡನ್ನೇ ನಡುಗಿಸುತ್ತದೆ. ಪ್ರಾಣಿಗಳು ಅದರ ಮುಂದೆ ಹಾದುಹೋಗುವ ಮೊದಲು ನೂರು ಬಾರಿ ಯೋಚಿಸುತ್ತವೆ. ಏಕೆಂದರೆ ಬೇಟೆಯು ಅದರ ಮುಂದೆ ಹಾದು ಹೋದರೆ ಅದು ತನ್ನ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಅದಾಗ್ಯೂ ಕೆಲವೊಮ್ಮೆ ಸಿಂಹದ ಬೇಟೆ ಕೈತಪ್ಪುತ್ತದೆ. ಧೈರ್ಯವಿದ್ದರೆ ನೀವು ಯಾವುದೇ ದೊಡ್ಡ ಶತ್ರುವನ್ನು ಸೋಲಿಸಬಹುದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಬಲಿಷ್ಠ ಸಿಂಹದ ವಿರುದ್ಧ ಹೋರಾಡಿದ ಮತ್ತೊಂದು ಪರಭಕ್ಷಕ ಪ್ರಾಣಿ ಕತ್ತೆಕಿರುಬ, ಸಾವಿನ ದವಡೆಯಿಂದ ಪಾರಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಸಿಂಹವೊಂದು ಬೇಟೆಯನ್ನು ಹುಡುಕಿಕೊಂಡು ಅಲ್ಲಿ ಇಲ್ಲಿ ಅಲೆದಾಡುತ್ತಿರುತ್ತದೆ. ಈ ವೇಳೆ ಕಣ್ಣಿಗೆ ಬಿದ್ದದ್ದು ಮತ್ತೊಂದು ಪರಭಕ್ಷಕ ಪ್ರಾಣಿ ಕತ್ತೆಕಿರುಬ. ಗಾತ್ರದಲ್ಲಿ ತನಗಿಂತ ಸಣ್ಣದಾಗಿದೆ ಸುಲಭವಾಗಿ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳಬಹುದೆಂದು ಅಂದುಕೊಂಡ ಸಿಂಹಕ್ಕೆ ಕತ್ತೆಕಿರುಬದ ಪ್ರತಿರೋಧದ ಬಗ್ಗೆ ಅರಿವಿಗೆ ಬರಲಿಲ್ಲ. ಹೀಗಾಗಿ ದಾಳಿ ನಡೆಸಿದ ಸಿಂಹ ಬಲಿಷ್ಠ ಹಲ್ಲುಗಳಿಂದ ಕೈ ಕಾಲುಗಳಿಂದ ಕತ್ತೆಕಿರುಬವನ್ನು ಹಿಡಿದಿದೆ. ಈ ವೇಳೆ ಕತ್ತೆಕಿರುಬದ ಪ್ರತಿರೋಧಕ್ಕೆ ಬೇಟೆ ಬಲಿಪಡೆಯುವುದು ಸಿಂಹಕ್ಕೆ ಕಷ್ಟಕರವಾಗಿದೆ. ತನ್ನ ಜೀವ ಉಳಿಸಿಕೊಳ್ಳಲು ತೀವ್ರ ಪೈಪೋಟಿ ನಿಡಿದ ಕತ್ತೆಕಿರುಬಾ ಕೊನೆಗೂ ಸಿಂಹದ ಬಾಯಿಯಿಂದ ತಪ್ಪಿಸಿ ಓಡಿಹೋಗಿದೆ. ಇದನ್ನು ಸಿಂಹ ಬೆನ್ನತ್ತುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Sun, 16 October 22

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ