AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಸ್ಕರ್ದೂ ಕಣಿವೆಯಲ್ಲಿ ಕಟ್ಟಿಗೆ ಆಯಲು ಬಂದ ಪುಟ್ಟಿಯ ವಿಡಿಯೋ ವೈರಲ್

Pakistan : ಹಿಮವೂ ಇದೆ, ಎಳೆಬೆಸಿಲೂ ಇದೆ ಈ ಕಣಿವೆಯಲ್ಲಿ. ತನ್ನ ಅಣ್ಣನೊಂದಿಗೆ ಕಟ್ಟಿಗೆ ಆಯಲು ಬಂದಾಗ ಈ ಬಂಗಾರದ ಗೊಂಬೆ ಛಾಯಾಗ್ರಾಹಕರ ಕಣ್ಣಿಗೆ ಬಿದ್ದಿದೆ. ನೋಡಿಬಿಡಿ ನೀವೂ ಈ ಮುದ್ದಾದ ವಿಡಿಯೋ.

ಪಾಕಿಸ್ತಾನದ ಸ್ಕರ್ದೂ ಕಣಿವೆಯಲ್ಲಿ ಕಟ್ಟಿಗೆ ಆಯಲು ಬಂದ ಪುಟ್ಟಿಯ ವಿಡಿಯೋ ವೈರಲ್
ಪಾಕಿಸ್ತಾನದ ಸ್ಕರ್ಡು ಕಣಿವೆಯಲ್ಲಿ ಕಟ್ಟಿಗೆ ಆಯುತ್ತಿರುವ ಪುಟ್ಟಿ
TV9 Web
| Edited By: ಶ್ರೀದೇವಿ ಕಳಸದ|

Updated on: Jan 19, 2023 | 4:16 PM

Share

Viral Video : ಮಕ್ಕಳ ಯಾವ ಭಾವವೂ ಚೆಂದವೇ. ಎಂಥವರ ಮನಸ್ಸನ್ನೂ ಕ್ಷಣಾರ್ಧದಲ್ಲಿ ಮನಸ್ಸನ್ನು ಅರಳಿಸಿಬಿಡುತ್ತದೆ. ಹಾಗಾಗಿಯೇ ಛಾಯಾಗ್ರಾಹಕರು ಮಕ್ಕಳ ಫೋಟೋ, ವಿಡಿಯೋ ತೆಗೆಯಲು ಸದಾ ಕಾಯುತ್ತಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಪಾಕಿಸ್ತಾನದ ಸ್ಕರ್ದೂ ಕಣಿವೆಯಲ್ಲಿ (Skardu Valley)  ತನ್ನ ಅಣ್ಣನೊಂದಿಗೆ ಕಟ್ಟಿಗೆ ಆಯಲು ಬಂದ ಈ ಪುಟ್ಟಿಯ ವಿಡಿಯೋ ಮಾಡಿದ್ದಾರೆ ಪಾಕಿಸ್ತಾನಿ ಛಾಯಾಗ್ರಾಹಕ ಇಮ್ತಿಯಾಝ್ ಹುಸೇನ್​.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Imtiaz Hussain (@emtiaazhussain_)

ಹಿಮದಿಂದ ಆವೃತವಾಗಿರುವ ಕಣಿವೆಯಲ್ಲಿ ಎಳೆಬಿಸಿಲಿನಲ್ಲಿ ಪುಟ್ಟಪುಟ್ಟ ಹೆಜ್ಜೆಗಳನ್ನಿಟ್ಟುಕೊಂಡು ಕಟ್ಟಿಗೆ ಆರಿಸುತ್ತಿರುವ ಈ ಹೆಣ್ಣುಮಗು ಪುಟ್ಟದೇವತೆಯಂತೆ ಕಂಗೊಳಿಸುತ್ತಿದೆ. ಈಕೆಯ ಹೆಸರು ಜೈನಾಬ್​​. ಚಳಿಗಾಲದಲ್ಲಿ ಮೈಕಾಯಿಸಿಕೊಂಡು ಬೆಚ್ಚಗಿರಲು ಕಟ್ಟಿಗೆಯನ್ನು ಸಂಗ್ರಹಿಸುತ್ತಿರಬೇಕು.

ಇದನ್ನು ಓದಿ : ಹೆಂಡತಿಯನ್ನು ಕೊಲ್ಲಲು ಆಕೆಯ ಮನೆಗೆ ಟ್ರಕ್​ ನುಗ್ಗಿಸಿದ ಗಂಡ; ವೈರಲ್ ಆದ ವಿಡಿಯೋ

ಈಗಾಗಲೇ ಸುಮಾರು 25,000 ಜನರು ಈ ವಿಡಿಯೋ ನೋಡಿದ್ದಾರೆ. 3,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಹಿಮಗಾಲದಲ್ಲಿ ನಾನು ಕಂಡ ಅತೀ ಮುದ್ಧಾದ ವಿಡಿಯೋ ಇದು ಎಂದಿದ್ದಾರೆ ಅನೇಕರು. ಇದೊಂದು ವಿಡಿಯೋ ಸಾಕು ಇಡೀ ದಿನ ನನ್ನನ್ನು ಖುಷಿಯಾಗಿರಲು ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : ಡೊಲ್ಚೆ ಆ್ಯಂಡ್ ಗಬಾನಾದ ಈ ಮಂಗನ ಟೋಪಿಗೆ ಬರೀ ರೂ. 40,000

ಅಬ್ಬಾ ವನದೇವತೆಯೇ ಇರಬೇಕು ಈ ಮಗು ಎಂದಿದ್ಧಾರೆ ಮಗದೊಬ್ಬರು. ಹಾಗೇ ನಡೆದುಕೊಂಡು ಪರದೆಯಿಂದ ಹಾರಿ ನಮ್ಮ ಮನೆಗೆ ಬಂದುಬಿಡು ಪುಟ್ಟಾ ಎಂದು ಇನ್ನೊಬ್ಬರು ಹೇಳಿದ್ದಾರೆ. ಇಂಥ ಚೆಂದದ ವಿಡಿಯೋಗೆ ಧನ್ಯವಾದ ಫೋಟೋಗ್ರಾಫರ್ ಎಂದು ಅನೇಕರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​