AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನನ್ ಬಪ್ಪನನ್ನು ಕೊಂಡೋಗಬೇಡಿ; ಅಳುತ್ತಾ ಗಣಪನನ್ನು ಅಪ್ಪಿಕೊಂಡ ಮುಗ್ದ ಬಾಲೆಯ ವಿಡಿಯೋ ವೈರಲ್

ಗಣಪತಿಯನ್ನು ಕೊಂಡೋಗಬೇಡಿ ಎಂದು ವಿಗ್ರಹವನ್ನು ಅಪ್ಪಿಕೊಂಡ ಸಣ್ಣ ಬಾಲೆಯ ಹೃದಯಸ್ಪರ್ಷಿ ವಿಡಿಯೋ ವೈರಲ್ ಆಗುತ್ತಿದೆ.

Viral Video: ನನ್ ಬಪ್ಪನನ್ನು ಕೊಂಡೋಗಬೇಡಿ; ಅಳುತ್ತಾ ಗಣಪನನ್ನು ಅಪ್ಪಿಕೊಂಡ ಮುಗ್ದ ಬಾಲೆಯ ವಿಡಿಯೋ ವೈರಲ್
ವಿಗ್ರಹವನ್ನು ವಿಸರ್ಜನೆ ಮಾಡಲು ಬಿಡದೆ ಗಣಪತಿಯನ್ನು ಅಪ್ಪಿಕೊಂಡ ಮಗು
TV9 Web
| Edited By: |

Updated on:Sep 11, 2022 | 12:54 PM

Share

ಗಣೇಶ ಹಬ್ಬ ಎಂದರೆ ಯುವಕರಿಂದ ಹಿಡಿದು ಹಿರಿಯರವರೆಗೆ ಖುಷಿಯೋ ಖುಷಿ. ಇನ್ನು ಸಣ್ಣ ಮಕ್ಕಳ ವಿಷಯ ಹೇಳಬೇಕಾ? ಗಣಪನನ್ನು ಹಚ್ಚಿಕೊಂಡು ಬಿಡುತ್ತಾರೆ. ಅದರಂತೆ ಮನೆಯೊಂದರಲ್ಲಿ ಗಣಪನನ್ನು ಕೂರಿಸಲಾಗಿತ್ತು. ಇದರ ವಿಸರ್ಜನೆ ವೇಳೆ ಆ ಮನೆಯಲ್ಲಿದ್ದ ಸಣ್ಣ ಮಗು ಬಪ್ಪನನ್ನು ವಿಸರ್ಜನೆ ಮಾಡಬಾರದು ಎಂದು ಅಳುತ್ತಾ ಗಣಪನ ವಿಗ್ರಹವನ್ನು ಅಪ್ಪಿಕೊಂಡ ಹೃದಯಸ್ಪರ್ಷಿ ವಿಡಿಯೋ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, ಕುಟುಂಬವೊಂದು ತಮ್ಮ ಮನೆಯಲ್ಲಿ ಹಬ್ಬದ ಪ್ರಯುಕ್ತ ಗಣಪತಿಯ ವಿಗ್ರಹವನ್ನು ಪ್ರತಿಷ್ಠಾಪಿಸಿದ್ದರು. ಅದರಂತೆ ಕೊನೆಯ ದಿನದಂದು ವಿಗ್ರಹವನ್ನು ವಿಸರ್ಜನೆ ಮಾಡಲು ಕಾರಿನಲ್ಲಿ ಕೊಂಡೊಯ್ಯಲು ಮುಂದಾಗಿದ್ದಾರೆ. ಇತ್ತ ಮನೆಯಲ್ಲಿ ಕೆಲವು ದಿನಗಳಿಂದ ಪೂಜಿಸಿಕೊಂಡು ಬರುತ್ತಿದ್ದ ಗಣಪತಿಯನ್ನು ಹಚ್ಚಿಕೊಂಡಿದ್ದ ಸಣ್ಣ ಬಾಲಕಿ ವಿಗ್ರಹದ ವಿಸರ್ಜನೆ ಮಾಡದಂತೆ ಕೂಗಿದ್ದಾಳೆ. ಮಾತ್ರವಲ್ಲ ಎಷ್ಟೇ ಮನವೋಲಿಸಿದರೂ ಆಕೆ ಬಿಡದೆ ತನ್ನ ಬಪ್ಪನನ್ನು ಅಪ್ಪಿಕೊಂಡಲು, ವಿಗ್ರಹದ ಮುಂದೆಯೇ ಕುಳಿತುಕೊಂಡಳು. ಹಾಗೋ ಹೀಗೋ ಮಹಿಳೆಯೊಬ್ಬರು ಆಕೆಯನ್ನು ಎತ್ತಿಕೊಂಡರು. ಅಷ್ಟರಲ್ಲೇ ಮತ್ತೆ ಹಠಕ್ಕೆ ಬಿದ್ದ ಬಾಲಕಿ ಮನಪರಿವರ್ತಿಸಲು ಗಣಪತಿಗೆ ಜೈಕಾರವನ್ನು ಕೂಗಿದರು. ಈ ವೇಳೆ ಮಗು ಕೊಂಚ ಅಳು ನಿಲ್ಲಿಸುವುದನ್ನು ಕಾಣಬಹುದು.

ರಾಮೇಶ್ವರ್ ಶರ್ಮಾ ಎಂಬವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನನ್ನ ಬಪ್ಪನನ್ನು ಕೊಂಡೋಗಬೇಡಿ” ಎಂದು ಶೀರ್ಪಿಕೆ ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದುಕೊಂಡಿದ್ದು, 17ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಹಾಗೂ ಸಾವಿರಾರು ಲೈಕ್​ಗಳು ಬಂದಿವೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Sun, 11 September 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?