AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಹಾವು ಪ್ರತ್ಯಕ್ಷ; ಗಾಬರಿಗೊಂಡ ಪ್ರಯಾಣಿಕರು

ಇತ್ತೀಚೆಗಷ್ಟೇ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಥಾಯ್ ಏರ್‌ಏಷ್ಯಾ ವಿಮಾನದಲ್ಲಿ ಹಾವೊಂದು ಪತ್ತೆಯಾಗಿದೆ. ಇದರಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

Viral Video: ವಿಮಾನದಲ್ಲಿ ಹಾವು ಪ್ರತ್ಯಕ್ಷ; ಗಾಬರಿಗೊಂಡ ಪ್ರಯಾಣಿಕರು
snake spotted on planeImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 20, 2024 | 12:19 PM

Share

ಇತ್ತೀಚೆಗಷ್ಟೇ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಥಾಯ್ ಏರ್‌ಏಷ್ಯಾ ವಿಮಾನದಲ್ಲಿ ಹಾವೊಂದು ಪತ್ತೆಯಾಗಿದೆ. ಇದರಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬ್ಯಾಂಕಾಕ್‌ನಿಂದ ಫುಕೆಟ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಹಾವು ಕಾಣಿಸಿಕೊಂಡಿದ್ದು, ಪ್ರಯಾಣಿಕರೊಬ್ಬರು ಮೊಬೈಲ್​​​ ಮೂಲಕ ವಿಡಿಯೋ ಸೆರೆಹಿಡಿದ್ದಾರೆ.

ಜನವರಿ 13 ರಂದು, ಥಾಯ್ ಏರ್‌ಏಷ್ಯಾ ಫ್ಲೈಟ್ ಎಫ್‌ಡಿ 3015 ನಲ್ಲಿ ಘಟನೆ ಸಂಭವಿಸಿದೆ. ವಿಮಾನ ಲ್ಯಾಂಡ್ ಆಗುವ ಮುನ್ನವೇ  ಪುಟ್ಟ ಹಾವು ಪತ್ತೆಯಾಗಿದ್ದು, ಇದರಿಂದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ಸಿಬ್ಬಂದಿ ಪ್ಲಾಸ್ಟಿಕ್​​ ಕವರ್​​ ಮೂಲಕ ಹಾವನ್ನು ಹಿಡಿದಿದ್ದು, ವಿಮಾನ ಲ್ಯಾಂಡ್ ಆದ ಕೂಡಲೇ ಹಾವನ್ನು ಬಿಡಲಾಗಿದೆ. ವಿಮಾನಗಳು ನಿರ್ಗಮನಕ್ಕೆ ಸಿದ್ಧವಾದಾಗ ಫುಕೆಟ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್ ಅನ್ನು ಪರಿಶೀಲಿಸಲಾಗುತ್ತದೆ. ಆದರೆ, ಹಾವುಗಳು ಹೇಗೆ ಒಳಗೆ ಬಂತು ಎಂಬ ನಿಗೂಢ ಇನ್ನೂ ಬಗೆಹರಿದಿಲ್ಲ.

ಇದನ್ನೂ ಓದಿ: ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​

@ThaiEnquirer ಎಂಬ ಎಕ್ಸ್​​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಬಳಕೆದಾರರೊಬ್ಬರು ಹಾವು ಟೂರ್​​ ಪ್ಲಾನ್​ ಮಾಡಿ ವಿಮಾನದಲ್ಲಿ ಬಂದಿದೆ ಎಂದ ಹಾಸ್ಯಾಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ