AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಹಾವು ಪ್ರತ್ಯಕ್ಷ; ಗಾಬರಿಗೊಂಡ ಪ್ರಯಾಣಿಕರು

ಇತ್ತೀಚೆಗಷ್ಟೇ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಥಾಯ್ ಏರ್‌ಏಷ್ಯಾ ವಿಮಾನದಲ್ಲಿ ಹಾವೊಂದು ಪತ್ತೆಯಾಗಿದೆ. ಇದರಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

Viral Video: ವಿಮಾನದಲ್ಲಿ ಹಾವು ಪ್ರತ್ಯಕ್ಷ; ಗಾಬರಿಗೊಂಡ ಪ್ರಯಾಣಿಕರು
snake spotted on planeImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 20, 2024 | 12:19 PM

Share

ಇತ್ತೀಚೆಗಷ್ಟೇ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಥಾಯ್ ಏರ್‌ಏಷ್ಯಾ ವಿಮಾನದಲ್ಲಿ ಹಾವೊಂದು ಪತ್ತೆಯಾಗಿದೆ. ಇದರಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬ್ಯಾಂಕಾಕ್‌ನಿಂದ ಫುಕೆಟ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಹಾವು ಕಾಣಿಸಿಕೊಂಡಿದ್ದು, ಪ್ರಯಾಣಿಕರೊಬ್ಬರು ಮೊಬೈಲ್​​​ ಮೂಲಕ ವಿಡಿಯೋ ಸೆರೆಹಿಡಿದ್ದಾರೆ.

ಜನವರಿ 13 ರಂದು, ಥಾಯ್ ಏರ್‌ಏಷ್ಯಾ ಫ್ಲೈಟ್ ಎಫ್‌ಡಿ 3015 ನಲ್ಲಿ ಘಟನೆ ಸಂಭವಿಸಿದೆ. ವಿಮಾನ ಲ್ಯಾಂಡ್ ಆಗುವ ಮುನ್ನವೇ  ಪುಟ್ಟ ಹಾವು ಪತ್ತೆಯಾಗಿದ್ದು, ಇದರಿಂದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ವಿಮಾನ ಸಿಬ್ಬಂದಿ ಪ್ಲಾಸ್ಟಿಕ್​​ ಕವರ್​​ ಮೂಲಕ ಹಾವನ್ನು ಹಿಡಿದಿದ್ದು, ವಿಮಾನ ಲ್ಯಾಂಡ್ ಆದ ಕೂಡಲೇ ಹಾವನ್ನು ಬಿಡಲಾಗಿದೆ. ವಿಮಾನಗಳು ನಿರ್ಗಮನಕ್ಕೆ ಸಿದ್ಧವಾದಾಗ ಫುಕೆಟ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್ ಅನ್ನು ಪರಿಶೀಲಿಸಲಾಗುತ್ತದೆ. ಆದರೆ, ಹಾವುಗಳು ಹೇಗೆ ಒಳಗೆ ಬಂತು ಎಂಬ ನಿಗೂಢ ಇನ್ನೂ ಬಗೆಹರಿದಿಲ್ಲ.

ಇದನ್ನೂ ಓದಿ: ಬಿರುಗಾಳಿಗೆ ಈ ಗಗನಚುಂಚಿ ಕಟ್ಟಡ ಹೇಗೆ ಅಲುಗಾಡುತ್ತೆ ನೋಡಿ; ಎದೆ ನಡುಕ ಹುಟ್ಟಿಸುವ ವಿಡಿಯೋ ವೈರಲ್​​

@ThaiEnquirer ಎಂಬ ಎಕ್ಸ್​​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಬಳಕೆದಾರರೊಬ್ಬರು ಹಾವು ಟೂರ್​​ ಪ್ಲಾನ್​ ಮಾಡಿ ವಿಮಾನದಲ್ಲಿ ಬಂದಿದೆ ಎಂದ ಹಾಸ್ಯಾಸ್ಪದವಾಗಿ ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ