Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್

Elephant Hair Style: ತಮಿಳುನಾಡಿನ ಆನೆಮರಿಯೊಂದು ತನ್ನ ಹೇರ್​ ಸ್ಟೈಲ್​ನಿಂದಲೇ ಗಮನ ಸೆಳೆಯುತ್ತಿದೆ. ಈ ಆನೆಗೆ ಬಾಬ್​ಕಟ್ ಸೆಂಗಮಲಂ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಈ ಆನೆಯ ಸ್ಟೈಲ್​ಗೆ ಫಿದಾ ಅಗದವರೇ ಇಲ್ಲ.

Viral Video: ಆನೆ ಮರಿಯ ಬಾಬ್ ಕಟ್ ಕೂದಲನ್ನು ಬಾಚಿದ ಮಾವುತನ ವಿಡಿಯೋ ವೈರಲ್
ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಆನೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 20, 2021 | 2:56 PM

ಯುವಕರಿರಲಿ, ಯುವತಿಯರೇ ಇರಲಿ ಹೇರ್​ಸ್ಟೈಲ್​ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ. ಹೊಸ ಹೊಸ ಹೇರ್​ಸ್ಟೈಲ್ ಮಾಡಿಸಿಕೊಳ್ಳಲು ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಆದರೆ, ಆನೆಯೂ ಹೇರ್​ಸ್ಟೈಲ್ ಮಾಡುತ್ತದೆ ಎಂದರೆ ನೀವು ನಂಬುತ್ತೀರಾ? ತಮಿಳುನಾಡಿನ ಆನೆಮರಿಯೊಂದು ತನ್ನ ಹೇರ್​ ಸ್ಟೈಲ್​ನಿಂದಲೇ ಗಮನ ಸೆಳೆಯುತ್ತಿದೆ. ಈ ಆನೆಗೆ ಬಾಬ್​ಕಟ್ ಸೆಂಗಮಲಂ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಬಾಬ್ ಕಟ್ ಕೇಶ ವಿನ್ಯಾಸ ಮಾಡಿಕೊಂಡಿರುವ ಈ ಆನೆಯ ಸ್ಟೈಲ್​ಗೆ ಫಿದಾ ಅಗದವರೇ ಇಲ್ಲ.

ಭೂಮಿಯ ಮೇಲಿನ ಅತ್ಯಂತ ಮುದ್ದಾದ ಪ್ರಾಣಿಗಳ ಪೈಕಿ ಆನೆಯೂ ಒಂದು. ಸೌಮ್ಯ ಮತ್ತು ಅತ್ಯಂತ ಬುದ್ಧಿವಂತ ಪ್ರಾಣಿಯಾಗಿರುವ ಆನೆಗಳಲ್ಲಿ ಬಾಬ್ ಕಟ್ ಹೇರ್ ಸ್ಟೈಲ್ ಹೊಂದಿರುವ ಆನೆಯ ಫೋಟೋ, ವಿಡಿಯೋಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ತಮಿಳುನಾಡಿನ ಆನೆಮರಿ ಮನ್ನಾರ್​ಗುಡಿಯ ರಾಜಗೋಪಾಲಸ್ವಾಮಿ ದೇವಸ್ಥಾನಕ್ಕೆ ಸೇರಿದ್ದಾಗಿದೆ. ಈ ಆನೆಮರಿಗೆ ಬಾಬ್ ಕಟ್ ಮಾಡಿಸಲಾಗಿದ್ದು, ಇದನ್ನು ಬಾಬ್ ಕಟ್ ಸೆಂಗಮಲಂ ಎಂದು ಕರೆಯಲಾಗುತ್ತದೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮಾವುತನು ಆನೆಯ ಬಾಬ್ ಕಟ್ ಕೂದಲು ಬಾಚುತ್ತಿದ್ದಾನೆ. ಈ ಆನೆಯ ಹಣೆಯ ಮೇಲೆ ದೊಡ್ಡ ತಿಲಕ ಕೂಡ ಇದೆ. ಮಾವುತ ಆನೆಯ ಕೂದಲನ್ನು ಬಾಚುವಾಗ ಆತನಿಗೆ ಸುಲಭವಾಗಲೆಂದು ಆನೆ ಕಾಲುಗಳನ್ನು ನೆಲಕ್ಕೆ ಬಗ್ಗಿಸಿ, ಬಾಗುತ್ತದೆ. ಈ ವಿಡಿಯೋ ಕೊಯಮತ್ತೂರಿನ ತೆಕ್ಕಂಪಟ್ಟಿ ಗ್ರಾಮದ್ದಾಗಿದೆ.

ಆನೆಯೊಂದು ತನ್ನ ಬಾಬ್ ಕಟ್ ಕೂದಲನ್ನು ಮಾವುತನ ಕೈಯಲ್ಲಿ ಬಾಚಿಸಿಕೊಳ್ಳುತ್ತಿರುವ ಕ್ಯೂಟ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆನೆ ಮರಿಯನ್ನು ತನ್ನ ಮಗುವಿನಂತೆ ನೋಡಿಕೊಳ್ಳುತ್ತಿರುವ ಮಾವುತನ ವಿಡಿಯೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ.

ಇದನ್ನೂ ಓದಿ: Smriti Irani: ತೂಕ ಇಳಿಸಿಕೊಂಡ ಸ್ಮೃತಿ ಇರಾನಿ ಫೋಟೋ ವೈರಲ್; ಬಾಲಿವುಡ್ ನಟಿಯರಿಂದಲೂ ಮೆಚ್ಚುಗೆ

Shocking Video: ದೆಹಲಿ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಗೆ ಥಳಿಸಿದ ಮಹಿಳೆ; ವಿಡಿಯೋ ವೈರಲ್

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್