AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೀಪಾವಳಿಗೆ ಪಟಾಕಿ ಬದಲು ರಾಶಿ ರಾಶಿ ನೋಟು ಸುಟ್ಟು ಹಾಕಿದ ವ್ಯಕ್ತಿ

ದೀಪಾವಳಿಯ ಹಬ್ಬಕ್ಕೆ ಎಲ್ಲರು ಪಟಾಕಿ ಸುಟ್ಟು ಸಂಭ್ರಮಿಸಿದರೆ ಇಲ್ಲೊಬ್ಬ ಒಬ್ಬ ವ್ಯಕ್ತಿ 500 ಮತ್ತು 100 ರೂಪಾಯಿ ನೋಟುಗಳನ್ನು ಸುಟ್ಟು ಹಾಕಿದ್ದು, ಸದ್ಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. "ಹಣ ಬೇಡವಾದರೆ ಬಡವರಿಗೆ ಕೊಡಿ" ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

Viral Video: ದೀಪಾವಳಿಗೆ ಪಟಾಕಿ ಬದಲು ರಾಶಿ ರಾಶಿ ನೋಟು ಸುಟ್ಟು ಹಾಕಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Nov 03, 2024 | 5:02 PM

Share

ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿಗಳದ್ದೇ ಸೌಂಡು. ಹಬ್ಬಕ್ಕೆ ಎಲ್ಲರೂ ಪಟಾಕಿ ಸುಟ್ಟು ಸಂಭ್ರಮಿಸಿದರೆ ಇಲ್ಲೊಬ್ಬ ವ್ಯಕ್ತಿ 500 ಮತ್ತು 100ರ ನೋಟುಗಳನ್ನು ಸುಟ್ಟು ಹಾಕಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

kumardineshbhai049 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ 7 ದಿನಗಳಲ್ಲಿ 2.8 ಮಿಲಿಯನ್​ ಅಂದರೆ 2ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ಒಬ್ಬರು “ಹಣ ಬೇಡವಾದರೆ ಬಡವರಿಗೆ ಕೊಡಿ” ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 7 ದಿನದ ಹಸುಗೂಸನ್ನು ಸೇತುವೆಯಿಂದ ಎಸೆದ ಪೋಷಕರು; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಪ್ರಕಾರ, ಯಾವುದೇ ಕರೆನ್ಸಿ ನೋಟನ್ನು ನಾಶಪಡಿಸುವುದು ಅಥವಾ ಸುಡುವುದು ಶಿಕ್ಷಾರ್ಹ ಅಪರಾಧ. ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ನೋಟುಗಳನ್ನು ಸುಡುವುದು ರಾಷ್ಟ್ರೀಯ ಕರೆನ್ಸಿಗೆ ಅವಮಾನ ಮತ್ತು ನಮ್ಮ ದೇಶದಲ್ಲಿ ದೇಶದ್ರೋಹದ ಅಡಿಯಲ್ಲಿ ಬರುತ್ತದೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು