AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೀಪಾವಳಿಗೆ ಪಟಾಕಿ ಬದಲು ರಾಶಿ ರಾಶಿ ನೋಟು ಸುಟ್ಟು ಹಾಕಿದ ವ್ಯಕ್ತಿ

ದೀಪಾವಳಿಯ ಹಬ್ಬಕ್ಕೆ ಎಲ್ಲರು ಪಟಾಕಿ ಸುಟ್ಟು ಸಂಭ್ರಮಿಸಿದರೆ ಇಲ್ಲೊಬ್ಬ ಒಬ್ಬ ವ್ಯಕ್ತಿ 500 ಮತ್ತು 100 ರೂಪಾಯಿ ನೋಟುಗಳನ್ನು ಸುಟ್ಟು ಹಾಕಿದ್ದು, ಸದ್ಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. "ಹಣ ಬೇಡವಾದರೆ ಬಡವರಿಗೆ ಕೊಡಿ" ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

Viral Video: ದೀಪಾವಳಿಗೆ ಪಟಾಕಿ ಬದಲು ರಾಶಿ ರಾಶಿ ನೋಟು ಸುಟ್ಟು ಹಾಕಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Nov 03, 2024 | 5:02 PM

Share

ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿಗಳದ್ದೇ ಸೌಂಡು. ಹಬ್ಬಕ್ಕೆ ಎಲ್ಲರೂ ಪಟಾಕಿ ಸುಟ್ಟು ಸಂಭ್ರಮಿಸಿದರೆ ಇಲ್ಲೊಬ್ಬ ವ್ಯಕ್ತಿ 500 ಮತ್ತು 100ರ ನೋಟುಗಳನ್ನು ಸುಟ್ಟು ಹಾಕಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

kumardineshbhai049 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ 7 ದಿನಗಳಲ್ಲಿ 2.8 ಮಿಲಿಯನ್​ ಅಂದರೆ 2ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ಒಬ್ಬರು “ಹಣ ಬೇಡವಾದರೆ ಬಡವರಿಗೆ ಕೊಡಿ” ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 7 ದಿನದ ಹಸುಗೂಸನ್ನು ಸೇತುವೆಯಿಂದ ಎಸೆದ ಪೋಷಕರು; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಪ್ರಕಾರ, ಯಾವುದೇ ಕರೆನ್ಸಿ ನೋಟನ್ನು ನಾಶಪಡಿಸುವುದು ಅಥವಾ ಸುಡುವುದು ಶಿಕ್ಷಾರ್ಹ ಅಪರಾಧ. ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ನೋಟುಗಳನ್ನು ಸುಡುವುದು ರಾಷ್ಟ್ರೀಯ ಕರೆನ್ಸಿಗೆ ಅವಮಾನ ಮತ್ತು ನಮ್ಮ ದೇಶದಲ್ಲಿ ದೇಶದ್ರೋಹದ ಅಡಿಯಲ್ಲಿ ಬರುತ್ತದೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ