AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿದ್ದೆ ಮಾಡುತ್ತಿರುವಂತೆ ನಟಿಸಿ, ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿ ಈತ ಮಾಡಿದ್ದೇನು ನೋಡಿ..

ನಿದ್ದೆ ಮಾಡುತ್ತಿರುವಂತೆ ನಟಿಸಿ, ರೈಲು ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ 21 ವರ್ಷದ ಅವಿನೀಶ್ ಸಿಂಗ್ ಎಂಬಾತನನ್ನು ರೈಲ್ವೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ತನಿಖೆಯ ವೇಳೆ ಐದು ಮೊಬೈಲ್ ಗಳನ್ನು ಕಳವು ಮಾಡಿರುವುದು ತಿಳಿದು ಬಂದಿದೆ. ಕಳ್ಳನ ಕದಿಯೋ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 12, 2024 | 12:32 PM

Share

ಉತ್ತರ ಪ್ರದೇಶ: ನಿದ್ದೆ ಮಾಡುತ್ತಿರುವಂತೆ ನಟಿಸಿ, ಪಕ್ಕದಲ್ಲೇ ಮಲಗಿದ್ದ ವ್ಯಕ್ತಿಯ ಪ್ಯಾಂಟ್​​​ ಜೇಬಿನಿಂದ ಫೋನ್​​ ಎಗರಿಸಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಕಳ್ಳ ಫೋನ್​​​ ಎಗರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ.  ವಿಡಿಯೋದಲ್ಲಿ ಕಳ್ಳ  ಸಲೀಸಾಗಿ ಫೋನ್​ ಕದ್ದು ಪರಾರಿಯಾಗುವುದನ್ನು ಕಾಣಬಹುದು.

ಫೋನ್​​ ಕಳೆದುಕೊಂಡ ವ್ಯಕ್ತಿಯ ದೂರಿನ ಆಧಾರದ ಮೇಲೆ ರೈಲ್ವೆ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿದ್ದು,ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ರೈಲ್ವೆ ಪೊಲೀಸರು ಕೊನೆಗೆ ಕಳ್ಳನನ್ನು ಗುರುತಿಸಿದ್ದಾರೆ. ನಿದ್ದೆಯ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ 21 ವರ್ಷದ ಅವಿನೀಶ್ ಸಿಂಗ್ ಎಂಬಾತನನ್ನು ಮಂಗಳವಾರ ಬಂಧಿಸಲಾಗಿದೆ. ತನಿಖೆಯ ವೇಳೆ ಐದು ಮೊಬೈಲ್ ಗಳನ್ನು ಕಳವು ಮಾಡಿರುವುದು ತಿಳಿದು ಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ