AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಿದ್ದೆ ಮಾಡುತ್ತಿರುವಂತೆ ನಟಿಸಿ, ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿ ಈತ ಮಾಡಿದ್ದೇನು ನೋಡಿ..

ನಿದ್ದೆ ಮಾಡುತ್ತಿರುವಂತೆ ನಟಿಸಿ, ರೈಲು ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ 21 ವರ್ಷದ ಅವಿನೀಶ್ ಸಿಂಗ್ ಎಂಬಾತನನ್ನು ರೈಲ್ವೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ತನಿಖೆಯ ವೇಳೆ ಐದು ಮೊಬೈಲ್ ಗಳನ್ನು ಕಳವು ಮಾಡಿರುವುದು ತಿಳಿದು ಬಂದಿದೆ. ಕಳ್ಳನ ಕದಿಯೋ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 12, 2024 | 12:32 PM

Share

ಉತ್ತರ ಪ್ರದೇಶ: ನಿದ್ದೆ ಮಾಡುತ್ತಿರುವಂತೆ ನಟಿಸಿ, ಪಕ್ಕದಲ್ಲೇ ಮಲಗಿದ್ದ ವ್ಯಕ್ತಿಯ ಪ್ಯಾಂಟ್​​​ ಜೇಬಿನಿಂದ ಫೋನ್​​ ಎಗರಿಸಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಕಳ್ಳ ಫೋನ್​​​ ಎಗರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ.  ವಿಡಿಯೋದಲ್ಲಿ ಕಳ್ಳ  ಸಲೀಸಾಗಿ ಫೋನ್​ ಕದ್ದು ಪರಾರಿಯಾಗುವುದನ್ನು ಕಾಣಬಹುದು.

ಫೋನ್​​ ಕಳೆದುಕೊಂಡ ವ್ಯಕ್ತಿಯ ದೂರಿನ ಆಧಾರದ ಮೇಲೆ ರೈಲ್ವೆ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿದ್ದು,ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ರೈಲ್ವೆ ಪೊಲೀಸರು ಕೊನೆಗೆ ಕಳ್ಳನನ್ನು ಗುರುತಿಸಿದ್ದಾರೆ. ನಿದ್ದೆಯ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ 21 ವರ್ಷದ ಅವಿನೀಶ್ ಸಿಂಗ್ ಎಂಬಾತನನ್ನು ಮಂಗಳವಾರ ಬಂಧಿಸಲಾಗಿದೆ. ತನಿಖೆಯ ವೇಳೆ ಐದು ಮೊಬೈಲ್ ಗಳನ್ನು ಕಳವು ಮಾಡಿರುವುದು ತಿಳಿದು ಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ