AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ
ವೈರಲ್ ವಿಡಿಯೋ
ನಯನಾ ರಾಜೀವ್
|

Updated on: May 28, 2023 | 4:24 PM

Share

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡುತ್ತಿರುವ ದೃಶ್ಯವಿದೆ. ಅದೇ ಸಮಯದಲ್ಲಿ, ನಾಯಿಯೊಂದು ವ್ಯಕ್ತಿಯ ಕಾಲನ್ನು ಕಚ್ಚುವುದು ಕಂಡುಬರುತ್ತದೆ. ಸಾಮಾನ್ಯವಾಗಿ ಜನರು ನಡೆದಾಡುವಾಗ ಅಥವಾ ಜೋರು ಜೋರಾಗಿ ಮಾತನಾಡಿದರೇ ನಾಯಿಗಳು ಬಿಡುವುದಿಲ್ಲ ಇನ್ನು ನೃತ್ಯ ಮಾಡಿದರೆ ಕೇಳಬೇಕಾ.

ಆದರೆ ಈ ವ್ಯಕ್ತಿ ನೃತ್ಯ ಮಾಡುವಾಗ ನಾಯಿ ಕಾಲಿಗೆ ಕಚ್ಚಿದರೂ ಕೂಡ ಅದನ್ನು ಲೆಕ್ಕಿಸದೆ ನೃತ್ಯವನ್ನು ಮುಂದುವರೆಸುವುದನ್ನು ಕಾಣಬಹುದು. ಈ ವೈರಲ್ ವೀಡಿಯೋ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಿನಾಲ್ಡೊ ಸೋರೆಸ್ ಎಂಬ ಬಳಕೆದಾರರು ಈ ವೀಡಿಯೊವನ್ನು Instagram ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವೀಡಿಯೊದಲ್ಲಿ, ರಿನಾಲ್ಡೊ ಸೊರೆಸ್ ತನ್ನ ಬೀದಿಯಲ್ಲಿ ತನ್ನ ಮನೆಯ ಹೊರಗೆ ನೃತ್ಯ ಮಾಡುವುದನ್ನು ಕಾಣಬಹುದು. ಆಗ ನಾಯಿ ಕಾಲಿಗೆ ಪದೇ ಪದೇ ಬಾಯಿ ಹಾಕುತ್ತದೆ, ಆದರೂ ಆತ ನೃತ್ಯವನ್ನು ಮುಂದುವರೆಸಿದ್ದಾನೆ.

ಮತ್ತಷ್ಟು ಓದಿ: Viral Video: ನಾಯಿಯನ್ನು ರಕ್ಷಿಸಲು ಹಿಮಸರೋವರಕ್ಕೆ ಧುಮುಕಿದ ವ್ಯಕ್ತಿ

ಸಾಮಾಜಿಕ ಮಾಧ್ಯಮದಲ್ಲಿ 4 ಲಕ್ಷ 45 ಸಾವಿರಕ್ಕೂ ಹೆಚ್ಚು ಬಳಕೆದಾರರು ಇದನ್ನು ಇಷ್ಟಪಟ್ಟಿದ್ದಾರೆ ಮತ್ತು 13 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಕೆಲವರು ಇದು ಸಾಕು ನಾಯಿಯಾಗಿರಬಹುದು ಎಂದು ಹೇಳಿದ್ದಾರೆ. ಹಾಗಾಗಿ ಪ್ರೀತಿಯಿಂದ ಆತನ ಕಾಲನ್ನು ಕಚ್ಚಿರಬಹುದು ಎನ್ನಲಾಗುತ್ತಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು