Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ
ವೈರಲ್ ವಿಡಿಯೋ
Follow us
ನಯನಾ ರಾಜೀವ್
|

Updated on: May 28, 2023 | 4:24 PM

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡುತ್ತಿರುವ ದೃಶ್ಯವಿದೆ. ಅದೇ ಸಮಯದಲ್ಲಿ, ನಾಯಿಯೊಂದು ವ್ಯಕ್ತಿಯ ಕಾಲನ್ನು ಕಚ್ಚುವುದು ಕಂಡುಬರುತ್ತದೆ. ಸಾಮಾನ್ಯವಾಗಿ ಜನರು ನಡೆದಾಡುವಾಗ ಅಥವಾ ಜೋರು ಜೋರಾಗಿ ಮಾತನಾಡಿದರೇ ನಾಯಿಗಳು ಬಿಡುವುದಿಲ್ಲ ಇನ್ನು ನೃತ್ಯ ಮಾಡಿದರೆ ಕೇಳಬೇಕಾ.

ಆದರೆ ಈ ವ್ಯಕ್ತಿ ನೃತ್ಯ ಮಾಡುವಾಗ ನಾಯಿ ಕಾಲಿಗೆ ಕಚ್ಚಿದರೂ ಕೂಡ ಅದನ್ನು ಲೆಕ್ಕಿಸದೆ ನೃತ್ಯವನ್ನು ಮುಂದುವರೆಸುವುದನ್ನು ಕಾಣಬಹುದು. ಈ ವೈರಲ್ ವೀಡಿಯೋ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಿನಾಲ್ಡೊ ಸೋರೆಸ್ ಎಂಬ ಬಳಕೆದಾರರು ಈ ವೀಡಿಯೊವನ್ನು Instagram ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವೀಡಿಯೊದಲ್ಲಿ, ರಿನಾಲ್ಡೊ ಸೊರೆಸ್ ತನ್ನ ಬೀದಿಯಲ್ಲಿ ತನ್ನ ಮನೆಯ ಹೊರಗೆ ನೃತ್ಯ ಮಾಡುವುದನ್ನು ಕಾಣಬಹುದು. ಆಗ ನಾಯಿ ಕಾಲಿಗೆ ಪದೇ ಪದೇ ಬಾಯಿ ಹಾಕುತ್ತದೆ, ಆದರೂ ಆತ ನೃತ್ಯವನ್ನು ಮುಂದುವರೆಸಿದ್ದಾನೆ.

ಮತ್ತಷ್ಟು ಓದಿ: Viral Video: ನಾಯಿಯನ್ನು ರಕ್ಷಿಸಲು ಹಿಮಸರೋವರಕ್ಕೆ ಧುಮುಕಿದ ವ್ಯಕ್ತಿ

ಸಾಮಾಜಿಕ ಮಾಧ್ಯಮದಲ್ಲಿ 4 ಲಕ್ಷ 45 ಸಾವಿರಕ್ಕೂ ಹೆಚ್ಚು ಬಳಕೆದಾರರು ಇದನ್ನು ಇಷ್ಟಪಟ್ಟಿದ್ದಾರೆ ಮತ್ತು 13 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಕೆಲವರು ಇದು ಸಾಕು ನಾಯಿಯಾಗಿರಬಹುದು ಎಂದು ಹೇಳಿದ್ದಾರೆ. ಹಾಗಾಗಿ ಪ್ರೀತಿಯಿಂದ ಆತನ ಕಾಲನ್ನು ಕಚ್ಚಿರಬಹುದು ಎನ್ನಲಾಗುತ್ತಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ