AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ
ವೈರಲ್ ವಿಡಿಯೋ
ನಯನಾ ರಾಜೀವ್
|

Updated on: May 28, 2023 | 4:24 PM

Share

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡುತ್ತಿರುವ ದೃಶ್ಯವಿದೆ. ಅದೇ ಸಮಯದಲ್ಲಿ, ನಾಯಿಯೊಂದು ವ್ಯಕ್ತಿಯ ಕಾಲನ್ನು ಕಚ್ಚುವುದು ಕಂಡುಬರುತ್ತದೆ. ಸಾಮಾನ್ಯವಾಗಿ ಜನರು ನಡೆದಾಡುವಾಗ ಅಥವಾ ಜೋರು ಜೋರಾಗಿ ಮಾತನಾಡಿದರೇ ನಾಯಿಗಳು ಬಿಡುವುದಿಲ್ಲ ಇನ್ನು ನೃತ್ಯ ಮಾಡಿದರೆ ಕೇಳಬೇಕಾ.

ಆದರೆ ಈ ವ್ಯಕ್ತಿ ನೃತ್ಯ ಮಾಡುವಾಗ ನಾಯಿ ಕಾಲಿಗೆ ಕಚ್ಚಿದರೂ ಕೂಡ ಅದನ್ನು ಲೆಕ್ಕಿಸದೆ ನೃತ್ಯವನ್ನು ಮುಂದುವರೆಸುವುದನ್ನು ಕಾಣಬಹುದು. ಈ ವೈರಲ್ ವೀಡಿಯೋ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಿನಾಲ್ಡೊ ಸೋರೆಸ್ ಎಂಬ ಬಳಕೆದಾರರು ಈ ವೀಡಿಯೊವನ್ನು Instagram ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವೀಡಿಯೊದಲ್ಲಿ, ರಿನಾಲ್ಡೊ ಸೊರೆಸ್ ತನ್ನ ಬೀದಿಯಲ್ಲಿ ತನ್ನ ಮನೆಯ ಹೊರಗೆ ನೃತ್ಯ ಮಾಡುವುದನ್ನು ಕಾಣಬಹುದು. ಆಗ ನಾಯಿ ಕಾಲಿಗೆ ಪದೇ ಪದೇ ಬಾಯಿ ಹಾಕುತ್ತದೆ, ಆದರೂ ಆತ ನೃತ್ಯವನ್ನು ಮುಂದುವರೆಸಿದ್ದಾನೆ.

ಮತ್ತಷ್ಟು ಓದಿ: Viral Video: ನಾಯಿಯನ್ನು ರಕ್ಷಿಸಲು ಹಿಮಸರೋವರಕ್ಕೆ ಧುಮುಕಿದ ವ್ಯಕ್ತಿ

ಸಾಮಾಜಿಕ ಮಾಧ್ಯಮದಲ್ಲಿ 4 ಲಕ್ಷ 45 ಸಾವಿರಕ್ಕೂ ಹೆಚ್ಚು ಬಳಕೆದಾರರು ಇದನ್ನು ಇಷ್ಟಪಟ್ಟಿದ್ದಾರೆ ಮತ್ತು 13 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಕೆಲವರು ಇದು ಸಾಕು ನಾಯಿಯಾಗಿರಬಹುದು ಎಂದು ಹೇಳಿದ್ದಾರೆ. ಹಾಗಾಗಿ ಪ್ರೀತಿಯಿಂದ ಆತನ ಕಾಲನ್ನು ಕಚ್ಚಿರಬಹುದು ಎನ್ನಲಾಗುತ್ತಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ