AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಲಿಕಾಪ್ಟರ್​​ ಕೆಳಗೆ ನೇತಾಡುತ್ತಾ ಪುಲ್ ಅಪ್ಸ್​ ಮಾಡಿ ದಾಖಲೆ ಬರೆದ ಯುವಕ

ರೋಮನ್ ಸಹೃದ್ಯನ್ ಒಂದು ನಿಮಿಷದಲ್ಲಿ ಹೆಲಿಕಾಪ್ಟರ್​ನಿಂದ ಜೋತು ಬಿದ್ದು 23 ಪುಲ್ ಅಪ್​ಗಳನ್ನು ಮಾಡಿದ್ದಾರೆ ಎಂದು ವೀಡಿಯೊವನ್ನು ಪೋಸ್ಟ್ ಮಾಡಿರುವ ಗಿನ್ನೆಸ್ ರೆಕಾರ್ಡ್​ ಸಂಸ್ಥೆ ತಿಳಿಸಿದೆ.

Viral Video: ಹೆಲಿಕಾಪ್ಟರ್​​ ಕೆಳಗೆ ನೇತಾಡುತ್ತಾ ಪುಲ್ ಅಪ್ಸ್​ ಮಾಡಿ ದಾಖಲೆ ಬರೆದ ಯುವಕ
ಹೆಲಿಕಾಪ್ಟರ್​​ನಲ್ಲಿ ಪುಲ್ ಅಪ್ಸ್​
TV9 Web
| Edited By: |

Updated on: Feb 26, 2022 | 1:33 PM

Share

ನೀವು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (GWR)ನ ಇನ್​ಸ್ಟಾಗ್ರಾಂ (Instagram) ಪೇಜ್ ಫಾಲೋ ಮಾಡುತ್ತೀರಾ? ಈ ಪೇಜ್​ನಲ್ಲಿ ನಾನಾ ವಿಧದ ದಾಖಲೆಗಳನ್ನು ಮಾಡಿರುವ ಜನರ ವಿಡಿಯೋ, ಮಾಹಿತಿಯನ್ನು ಶೇರ್ ಮಾಡಲಾಗುತ್ತದೆ. ಇತ್ತೀಚೆಗೆ ಈ ಪೇಜ್​ನಲ್ಲಿ ಪೋಸ್ಟ್ ಮಾಡಿದ ವಿಡಿಯೋವೊಂದರಲ್ಲಿ ವ್ಯಕ್ತಿಯೊಬ್ಬರು ಹೆಲಿಕಾಪ್ಟರ್‌ನಿಂದ ನೇತಾಡುತ್ತಲೇ ಪುಲ್ ಅಪ್ಸ್ (pull ups) ಮಾಡುತ್ತಿರುವುದನ್ನು ನೋಡಬಹುದು.

ಒಂದು ನಿಮಿಷದ ಈ ವಿಡಿಯೋದಲ್ಲಿ ಬಹುತೇಕ ಪುಲ್​ ಅಪ್​ಗಳನ್ನು ಹೆಲಿಕಾಪ್ಟರ್‌ನಿಂದಲೇ ಮಾಡಲಾಗಿದೆ. ರೋಮನ್ ಸಹೃದ್ಯನ್ ಒಂದು ನಿಮಿಷದಲ್ಲಿ ಹೆಲಿಕಾಪ್ಟರ್​ನಿಂದ ಜೋತು ಬಿದ್ದು 23 ಪುಲ್ ಅಪ್​ಗಳನ್ನು ಮಾಡಿದ್ದಾರೆ ಎಂದು ವೀಡಿಯೊವನ್ನು ಪೋಸ್ಟ್ ಮಾಡಿರುವ ಗಿನ್ನೆಸ್ ರೆಕಾರ್ಡ್​ ಸಂಸ್ಥೆ ತಿಳಿಸಿದೆ. ವ್ಯಕ್ತಿ ಹೆಲಿಕಾಪ್ಟರ್​​ ಕೆಳಗೆ ನೇತಾಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅದಾಗಿ ಕೆಲವೇ ಕ್ಷಣಗಳಲ್ಲಿ ವಿಮಾನವು ನಿಧಾನವಾಗಿ ಹಾರಲು ಪ್ರಾರಂಭಿಸಿದಾಗ ಅದರ ಲ್ಯಾಂಡಿಂಗ್ ಸ್ಲೈಡ್‌ಗಳಲ್ಲಿ ಒಂದನ್ನು ಆ ವ್ಯಕ್ತಿ ಹಿಡಿದಿಟ್ಟುಕೊಳ್ಳುತ್ತಾರೆ. ನಂತರ ಆ ವ್ಯಕ್ತಿ ಗಾಳಿಯಲ್ಲಿ ಹೆಲಿಕಾಪ್ಟರ್‌ನಿಂದ ನೇತಾಡುತ್ತಾ ಪುಲ್ ಅಪ್ಸ್ ಮಾಡುತ್ತಿರುವುದನ್ನು ನೋಡಬಹುದು.

ಸುಮಾರು 8 ಗಂಟೆಗಳ ಹಿಂದೆ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಈಗಾಗಲೇ ಈ ವಿಡಿಯೋ ಕ್ಲಿಪ್ 65,000ಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದಿದೆ ಮತ್ತು ಸಂಖ್ಯೆಗಳು ಹೆಚ್ಚುತ್ತಲೇ ಇದೆ. ರೋಮನ್ ಸಹೃದ್ಯನ್ ಅರ್ಮೇನಿಯಾದಿಂದ ಬಂದವರು ಎಂದು GWR ಬ್ಲಾಗ್ ವರದಿ ಮಾಡಿದೆ. ಅವರು ಅಕ್ಟೋಬರ್ 2, 2021 ರಂದು ಈ ಗಿನ್ನೆಸ್ ದಾಖಲೆಯನ್ನು ಪೂರ್ಣಗೊಳಿಸಿದರು.

ಇದನ್ನೂ ಓದಿ: Viral Video: ತಿಂಡಿ ತಿನ್ನುವಾಗ ನೀವೂ ಮೊಬೈಲ್ ನೋಡುತ್ತೀರಾ?; ಈ ವಿಡಿಯೋ ನೋಡಿದರೆ ನಿಮಗೂ ನಗು ಬರಬಹುದು

Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!