AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇಹದ ಹೊರಗಲ್ಲ, ಒಳಗಿನ ಸೌಂದರ್ಯ ಹೆಚ್ಚಿಸಲು ಡವ್ ಸಾಬೂನು ತಿನ್ನುವ ಭೂಪ!

ದೇಹದ ಹೊರಗಲ್ಲ, ಒಳಗಿಂದ ಸೌಂದರ್ಯ ಹೆಚ್ಚಸಲು ವ್ಯಕ್ತಿಯೊಬ್ಬ ಸಾಬೂನು ತಿನ್ನುವ ವಿಡಿಯೋ ವೈರಲ್ ಆಗುತ್ತಿದೆ. ನೆಟ್ಟಿಗರು ಇದನ್ನು ಅಪಾಯಕಾರಿ ಎಂದು ಹೇಳಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

Viral Video: ದೇಹದ ಹೊರಗಲ್ಲ, ಒಳಗಿನ ಸೌಂದರ್ಯ ಹೆಚ್ಚಿಸಲು ಡವ್ ಸಾಬೂನು ತಿನ್ನುವ ಭೂಪ!
ಸಾಬೂನು ತಿಂದ ಭೂಪ
TV9 Web
| Edited By: |

Updated on:Jun 24, 2022 | 6:31 PM

Share

ಶಾಕಿಂಗ್ ವೈರಲ್ ವಿಡಿಯೋ: ಮನುಷ್ಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಹಲವು ಮಾರ್ಗಗಳನ್ನು ಪ್ರಯತ್ನಿಸುತ್ತಾರೆ. ಮುಖದ ಸೌಂದರ್ಯ ಹೆಚ್ಚಿಸಲು, ಚರ್ಮದ ಕಾಂತಿ ಹೆಚ್ಚಿಸಲು ಬೇರೆಬೇರೆ ಸಾಬೂನುಗಳನ್ನು ಬಳಕೆ ಮಾಡುತ್ತಾರೆ. ಅದಾಗ್ಯೂ ಔಷಧಗಳನ್ನು ಸೇವಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ದೇಹದ ಒಳಗೆ ಸೌಂದರ್ಯ ಹೆಚ್ಚಿಸಲು ಸಾಬೂನನ್ನೇ ಸವಿದು ಅಚ್ಚರಿ ಮೂಡಿಸಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ  ವೈರಲ್ ಆಗುತ್ತಿದೆ.

ಇದನ್ನೂ ಓದಿ: Viral Video: ಮಾವಿನ ಮರವೇರಿ ಕೊಂಬೆಗಳಲ್ಲಿ ತಗಲಾಕೊಂಡ ಚಿರತೆ! ಮುಂದೇನಾಯ್ತು ಗೊತ್ತಾ?

ಕೆಲವೊಮ್ಮೆ ಜನರು ಸೌಂದರ್ಯದ ಅರ್ಥವನ್ನು ವಿಭಿನ್ನವಾಗಿ ತೆಗೆದುಕೊಂಡು ವಿಭಿನ್ನ ವಿಧಾನಗಳನ್ನು ಪ್ರಯತ್ನಿಸುತ್ತಾರೆ. ಆದರೆ ಈ ವೈರಲ್ ವಿಡಿಯೋದಲ್ಲಿ ಕಂಡ ವ್ಯಕ್ತಿ ಮಾಡಿದ್ದು ತುಂಬಾ ಅಪಾಯಕಾರಿ ಪ್ರಯೋಗ. ವೈರಲ್ ವಿಡಿಯೋದಲ್ಲಿ ಇರುವಂತೆ, ವ್ಯಕ್ತಿ ಕ್ಯಾಮೆರಾ ಮುಂದೆ ನಿಂತು ಡವ್ ಸಾಬೂನನ್ನು ಜಗಿದು ತಿನ್ನುತ್ತಾನೆ.

ಈ ವೀಡಿಯೊವನ್ನು Bewakoof.com ನ ಅಧಿಕೃತ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೀಡಿಯೊ ಜೊತೆಗೆ, ವ್ಯಕ್ತಿಯು ಒಳಗಿನಿಂದ ಸುಂದರವಾಗಿರಲು ಬಯಸುತ್ತಾನೆ ಎಂಬ ಶೀರ್ಷಿಕೆ ಬರೆಯಲಾಗಿದೆ. ಈ ವೈರಲ್ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ವೀಡಿಯೊವನ್ನು ಇಲ್ಲಿಯವರೆಗೆ ಹಲವಾರು ಬಾರಿ ವೀಕ್ಷಿಸಲಾಗಿದೆ.

ಅದೇ ಸಮಯದಲ್ಲಿ, ಹಲವಾರು ರೀತಿಯ ಕಾಮೆಂಟ್‌ಗಳು ಕೂಡ ಬಂದಿವೆ. ಇದರೊಂದಿಗೆ ಈ ವಿಡಿಯೋ ಸಾಕಷ್ಟು ಶೇರ್​ ಕೂಡ  ಆಗುತ್ತಿದೆ. “ಇದು ತುಂಬಾ ಅಪಾಯಕಾರಿಯಾಗಿದೆ. ಇದರಿಂದಾಗಿ ಅವನ ಜೀವವೂ ಅಪಾಯದಲ್ಲಿದೆ, ಏಕೆಂದರೆ ಸಾಬೂನು ಅನೇಕ ರೀತಿಯ ರಾಸಾಯನಿಕಗಳನ್ನು ಹೊಂದಿರುತ್ತದೆ. ಅದು ದೇಹವನ್ನು ಒಳಗಿನಿಂದ ಹಾನಿಗೊಳಿಸುತ್ತದೆ” ಎಂದು ಬಳಕೆದಾರರೊಬ್ಬರು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು “ಇದು ಸುಂದರವಾಗಿರುವುದರಿಂದ ಖಂಡಿತವಾಗಿಯೂ ಆತ ಆಸ್ಪತ್ರೆಗೆ ಹೋಗುತ್ತಾನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: 122 ಮೊಟ್ಟೆಗಳೊಂದಿಗೆ, 84 ಕೆಜಿಯ ಬರ್ಮೀಸ್ ಹೆಬ್ಬಾವನ್ನು ಪತ್ತೆ ಹಚ್ಚಿದ ಫ್ಲೋರಿಡಾ ಜೀವಶಾಸ್ತ್ರಜ್ಞರು

Published On - 6:29 pm, Fri, 24 June 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ