AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗರಾಜ’ನಿಗೆ ಮುತ್ತು ಕೊಟ್ಟ ಸುರೇಶ, ನೆಟ್ಟಿಗರೆಲ್ಲ ಗಡಗಡಗಡಗಡ

Man Kisses King Cobra : ಒಂದು ಮುತ್ತಿನ ಹಿಂದೆ ಅದೆಂಥ ಸಾಹಸದ ಕಥೆ ಇರುತ್ತದೆ. ಇನ್ನು ನಾಗರಹಾವಿಗೆ ಮುತ್ತು ಕೊಡುವುದೆಂದರೆ! ನೋಡಿ ಕೇರಳದ ಈ ಉರಗ ಪರಿಣತನ ವಿಡಿಯೋ.

‘ನಾಗರಾಜ’ನಿಗೆ ಮುತ್ತು ಕೊಟ್ಟ ಸುರೇಶ, ನೆಟ್ಟಿಗರೆಲ್ಲ ಗಡಗಡಗಡಗಡ
Man Kisses King Cobra on Head
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 21, 2022 | 1:51 PM

Viral Video : ಈ ನಾಗರಾಜನ ಸುದ್ದಿಯಂತೂ ದಿನವೂ ಕೇಳುತ್ತಿರುತ್ತೀರಿ, ನೋಡುತ್ತಿರುತ್ತೀರಿ. ವೈರಲ್ ಆದ ವಿಡಿಯೋಗಳಿಗಂತೂ ಲೆಕ್ಕವೇ ಇಲ್ಲ. ಮೊನ್ನೆಮೊನ್ನೆಯಷ್ಟೇ ಒಬ್ಬ ವ್ಯಕ್ತಿ ನಾಗರಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವಿಡಿಯೋ ನೋಡಿದ್ದೀರಿ. ಆದರೆ ಇದೀಗ ವೈರಲ್ ಆಗಿರುವ ಈ ಉರಗ ಪರಿಣತ ನಾಗರಹಾವಿಗೆ ಮುತ್ತು ಕೊಡುವಲ್ಲಿ ಯಶಸ್ವಿಯಾಗಿದ್ದಾನೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಬೆಚ್ಚಿಬೆಚ್ಚಿ ಬೀಳುತ್ತಿದ್ದಾರೆ. ಈತನ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Saurabh Jadhav Jadhav (@10_viper_21)

ಇಂಥ ವಿಷಕಾರಿಯಾದ ನಾಗರಹಾವಿನ ನೆತ್ತಿಯ ಮೇಲೆ ಈತ ಹೀಗೆ ಮುತ್ತಿಡುವುದನ್ನು ನೋಡುವುದೇ ಭಯಾನಕವಾಗಿದೆ. ಇದನ್ನು ಪ್ರಯತ್ನಿಸಿ ಎಂದು ನಿಮಗೆ ಯಾರಾದರೂ ಹೇಳಿದರೆ? ಸೌರಭ್ ಜಾಧವ್ ಎನ್ನುವವರು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಉರಗ ಪರಿಣತನ ಹೆಸರು ವಾವಾ ಸುರೇಶ. ಇವರು ಕೇರಳ ಮೂಲದವರು. ಈತನಕ 38,000 ಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದಾರೆ, 190 ಹಾವುಗಳನ್ನು ರಕ್ಷಿಸಿದ್ದಾರೆ ಮತ್ತು 3,000ಕ್ಕೂ ಹೆಚ್ಚು ಹಾವುಗಳಿಂದ ಕಚ್ಚಿಸಿಕೊಂಡಿದ್ದಾರೆ ಕೂಡ! ‘ಕೇರಳದ ಹಾವಿನ ಮನುಷ್ಯ’ ಎಂದೇ ಇವರು ಪ್ರಸಿದ್ಧರಾಗಿದ್ದಾರೆ.

ಈ ವಿಡಿಯೋ ಅನ್ನು 780 ಜನರು ಇಷ್ಟಪಟ್ಟಿದ್ದಾರೆ. ಇವರ ಧೈರ್ಯವನ್ನು ನೆಟ್ಟಿಗರು ಹೊಗಳಿದ್ದಾರೆ. ಕೆಲವರು ಇದು ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:51 pm, Fri, 21 October 22

ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ