AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗರಾಜ’ನಿಗೆ ಮುತ್ತು ಕೊಟ್ಟ ಸುರೇಶ, ನೆಟ್ಟಿಗರೆಲ್ಲ ಗಡಗಡಗಡಗಡ

Man Kisses King Cobra : ಒಂದು ಮುತ್ತಿನ ಹಿಂದೆ ಅದೆಂಥ ಸಾಹಸದ ಕಥೆ ಇರುತ್ತದೆ. ಇನ್ನು ನಾಗರಹಾವಿಗೆ ಮುತ್ತು ಕೊಡುವುದೆಂದರೆ! ನೋಡಿ ಕೇರಳದ ಈ ಉರಗ ಪರಿಣತನ ವಿಡಿಯೋ.

‘ನಾಗರಾಜ’ನಿಗೆ ಮುತ್ತು ಕೊಟ್ಟ ಸುರೇಶ, ನೆಟ್ಟಿಗರೆಲ್ಲ ಗಡಗಡಗಡಗಡ
Man Kisses King Cobra on Head
TV9 Web
| Edited By: |

Updated on:Oct 21, 2022 | 1:51 PM

Share

Viral Video : ಈ ನಾಗರಾಜನ ಸುದ್ದಿಯಂತೂ ದಿನವೂ ಕೇಳುತ್ತಿರುತ್ತೀರಿ, ನೋಡುತ್ತಿರುತ್ತೀರಿ. ವೈರಲ್ ಆದ ವಿಡಿಯೋಗಳಿಗಂತೂ ಲೆಕ್ಕವೇ ಇಲ್ಲ. ಮೊನ್ನೆಮೊನ್ನೆಯಷ್ಟೇ ಒಬ್ಬ ವ್ಯಕ್ತಿ ನಾಗರಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವಿಡಿಯೋ ನೋಡಿದ್ದೀರಿ. ಆದರೆ ಇದೀಗ ವೈರಲ್ ಆಗಿರುವ ಈ ಉರಗ ಪರಿಣತ ನಾಗರಹಾವಿಗೆ ಮುತ್ತು ಕೊಡುವಲ್ಲಿ ಯಶಸ್ವಿಯಾಗಿದ್ದಾನೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಬೆಚ್ಚಿಬೆಚ್ಚಿ ಬೀಳುತ್ತಿದ್ದಾರೆ. ಈತನ ಧೈರ್ಯವನ್ನು ಕೊಂಡಾಡುತ್ತಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Saurabh Jadhav Jadhav (@10_viper_21)

ಇಂಥ ವಿಷಕಾರಿಯಾದ ನಾಗರಹಾವಿನ ನೆತ್ತಿಯ ಮೇಲೆ ಈತ ಹೀಗೆ ಮುತ್ತಿಡುವುದನ್ನು ನೋಡುವುದೇ ಭಯಾನಕವಾಗಿದೆ. ಇದನ್ನು ಪ್ರಯತ್ನಿಸಿ ಎಂದು ನಿಮಗೆ ಯಾರಾದರೂ ಹೇಳಿದರೆ? ಸೌರಭ್ ಜಾಧವ್ ಎನ್ನುವವರು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಉರಗ ಪರಿಣತನ ಹೆಸರು ವಾವಾ ಸುರೇಶ. ಇವರು ಕೇರಳ ಮೂಲದವರು. ಈತನಕ 38,000 ಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದಾರೆ, 190 ಹಾವುಗಳನ್ನು ರಕ್ಷಿಸಿದ್ದಾರೆ ಮತ್ತು 3,000ಕ್ಕೂ ಹೆಚ್ಚು ಹಾವುಗಳಿಂದ ಕಚ್ಚಿಸಿಕೊಂಡಿದ್ದಾರೆ ಕೂಡ! ‘ಕೇರಳದ ಹಾವಿನ ಮನುಷ್ಯ’ ಎಂದೇ ಇವರು ಪ್ರಸಿದ್ಧರಾಗಿದ್ದಾರೆ.

ಈ ವಿಡಿಯೋ ಅನ್ನು 780 ಜನರು ಇಷ್ಟಪಟ್ಟಿದ್ದಾರೆ. ಇವರ ಧೈರ್ಯವನ್ನು ನೆಟ್ಟಿಗರು ಹೊಗಳಿದ್ದಾರೆ. ಕೆಲವರು ಇದು ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:51 pm, Fri, 21 October 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು