Viral Video : ನಾಯಿಗಾಗಿ ಮಗುವಿದ್ದ ಪ್ರ್ಯಾಮ್​ ಕೈಬಿಟ್ಟ ಈ ಮನುಷ್ಯ!

Dog Video : ನೀವು ಎಲ್ಲಿ ಹೋಗುತ್ತೀರೋ ನಿಮ್ಮ ನಾಯಿಯೂ ನಿಮ್ಮನ್ನು ಹಿಂಬಾಲಿಸುತ್ತದೆ. ಮುಂದೇನಾಗುತ್ತದೆ ಇಲ್ಲಿ ನೋಡಿ...

Viral Video : ನಾಯಿಗಾಗಿ ಮಗುವಿದ್ದ ಪ್ರ್ಯಾಮ್​ ಕೈಬಿಟ್ಟ ಈ ಮನುಷ್ಯ!
ನಾಯಿ ಮಾಡಿದ ಅವಾಂತರ
Follow us
| Updated By: ಶ್ರೀದೇವಿ ಕಳಸದ

Updated on:Aug 26, 2022 | 11:28 AM

Viral Video: ಒಬ್ಬ ವ್ಯಕ್ತಿ ಪ್ರ್ಯಾಮ್​ನಲ್ಲಿ ತನ್ನ ಮಗುವನ್ನು ಕರೆದುಕೊಂಡು ಹೊರಗೆ ಹೋಗುತ್ತಿದ್ದಾನೆ. ಅವನನ್ನು ಹಿಂಬಾಲಿಸಿದ ಅವನ ನಾಯಿಯನ್ನು ಇನ್ನೊಂದು ನಾಯಿಯು ಅಟ್ಟಿಸಿಕೊಂಡು ಬರುತ್ತದೆ. ಆಗ ಆ ಮನುಷ್ಯ ನಾಯಿಯನ್ನು ರಕ್ಷಿಸಲು ಹೋಗಿ ಮಗುವಿದ್ದ ಪ್ರ್ಯಾಮ್ ಕೈಬಿಟ್ಟುಬಿಡುತ್ತಾನೆ! ಮುಂದೆ ಪ್ರ್ಯಾಮ್​ ಎಲ್ಲಿಗೆ ಹೋಯಿತು, ಮಗು ಏನಾಯಿತು ಎಂದು ನೋಡಿದ ಯಾರಿಗೂ ಆತಂಕವಾಗುವಂತೆ ಇದೆ ಈ ವಿಡಿಯೋ.

My dog bolted out the front door and anarchy ensued from AnimalsBeingJerks

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪ್ಲ್ಯಾಟ್​ಫಾರ್ಮ್​ ಅನಿಮಲ್ಸ್​ ಬೀಯಿಂಗ್ ಜೆರ್ಕ್, ರೆಡ್ಡಿಟ್​ನ ಖಾತೆಯಲ್ಲಿ ಬುಧವಾರ ಈ ವಿಡಿಯೋ ಪೋಸ್ಟ್ ಆಗಿದೆ. ‘ಅದಕ್ಕಾಗಿಯೇ ನಾವು ನಮ್ಮ ನಾಯಿಗಳಿಗೆ ಬೇಬಿ ಗೇಟ್​ ವ್ಯವಸ್ಥೆ ಮಾಡಿಸಿದ್ದೇವೆ ಆಗ ನಾಯಿ ನಮ್ಮನ್ನು ಸುಲಭವಾಗಿ ಹಿಂಬಾಲಿಸಿಕೊಂಡು ಬಾರದು’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಈ ಮನುಷ್ಯ ನಾಯಿ ಬೆನ್ನು ಹತ್ತಿಕೊಂಡು ಹೋದ, ಅವನ ಮಗು? ದೇವರೇ…’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಮಕ್ಕಳೂ ಒಂದೇ ಪ್ರಾಣಿಗಳೂ ಒಂದೇ. ಮನುಷ್ಯರಾದ ನಾವುಗಳು ಏಕಕಾಲಕ್ಕೆ ಹೇಗೆ ನಿಭಾಯಿಸಬೇಕು ಇಬ್ಬಿಬ್ಬರನ್ನು ಎನ್ನುವುದನ್ನು ಅತ್ಯಂತ ಜಾಗರೂಕತೆಯಿಂದ ಯೋಚಿಸಿ ನಡೆದುಕೊಳ್ಳಬೇಕು. ಎಲ್ಲ ನಡೆಯುವುದು ಒಂದು ಕ್ಷಣದಲ್ಲಿಯೆ!

ಮತ್ತಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:24 am, Fri, 26 August 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು