Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​

ವಿಡಿಯೊದಲ್ಲಿ ಗಮನಿಸುವಂತೆ ಎರಡು ದೈತ್ಯ ಹೆಬ್ಬಾವುಗಳು ಮನೆಯ ಹೊರಗೆ ಮಲಗಿವೆ. ಅದರ ಎದುರು ವ್ಯಕ್ತಿಯೊಬ್ಬ ಮಲಗಿರುವುದು ಕಂಡು ಬರುತ್ತದೆ.

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​
ದೈತ್ಯ ಹೆಬ್ಬಾವು
Follow us
TV9 Web
| Updated By: shruti hegde

Updated on: Oct 31, 2021 | 11:37 AM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಅಂಥಹುದೇ ಒಂದು ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಎರಡು ಹೆಬ್ಬಾವಿನ ಎದುರು ವ್ಯಕ್ತಿ ಮಲಗಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೊ ನೋಡಿದ ಕೆಲವರು ಇದು ಹುಚ್ಚುತನ ಎಂದು ಪ್ರತಿಕ್ರಿಯಿಸಿದ್ದರೆ, ಇನ್ನು ಕೆಲವರು ತಮಾಷೆ ಮಾಡಿ ನಕ್ಕಿದ್ದಾರೆ.

ವಿಡಿಯೊದಲ್ಲಿ ಗಮನಿಸುವಂತೆ ಎರಡು ದೈತ್ಯ ಹೆಬ್ಬಾವುಗಳು ಮನೆಯ ಹೊರಗೆ ಮಲಗಿವೆ. ಅದರ ಎದುರು ವ್ಯಕ್ತಿಯೊಬ್ಬ ಮಲಗಿರುವುದು ಕಂಡು ಬರುತ್ತದೆ. ವ್ಯಕ್ತಿ ಎಚ್ಚರದಲ್ಲಿದ್ದರೂ ಹಾವಿನ ಮುಖಕ್ಕೆ ಮುಖ ಕೊಟ್ಟು ಮಲಗಿದ್ದಾನೆ. ವಿಡಿಯೊ ನೋಡಿ ಕೆಲವರು ಇದು ನಿಜವಾದ ವಿಡಿಯೋನಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹಾವಿನ ಹೆಸರು ಕೇಳಿದಾಗಲೇ ಭಯವಾಗುತ್ತದೆ ಆದರೆ ಈ ವ್ಯಕ್ತಿ ಹಾವಿನ ಎದುರೇ ಮಲಗಿದ್ದಾನೆ. ವಿಡಿಯೊ ಭಯಾನಕವಾಗಿದೆ ಎಂದು ಓರ್ವರು ಹೇಳಿದ್ದಾರೆ. ಮೈ ಜುಂ ಎನ್ನುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್​ ಆಗಿದೆ. ವಿಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ಅನೇಕರು ಹಲವು ಎಮೋಜಿಗಳನ್ನು ಕಳೆಹಿಸುವ ಮೂಲಕ ಮತ್ತು ಕಾಮೆಂಟ್ ವಿಭಾಗದಲ್ಲಿ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

Viral Video: ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ; ವಯಸ್ಕನನ್ನು ತಳ್ಳಿದ ವ್ಯಕ್ತಿಯ ಪರಿಸ್ಥಿತಿ ಏನಾಯ್ತು ನೋಡಿ

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು