AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​

ವಿಡಿಯೊದಲ್ಲಿ ಗಮನಿಸುವಂತೆ ಎರಡು ದೈತ್ಯ ಹೆಬ್ಬಾವುಗಳು ಮನೆಯ ಹೊರಗೆ ಮಲಗಿವೆ. ಅದರ ಎದುರು ವ್ಯಕ್ತಿಯೊಬ್ಬ ಮಲಗಿರುವುದು ಕಂಡು ಬರುತ್ತದೆ.

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​
ದೈತ್ಯ ಹೆಬ್ಬಾವು
TV9 Web
| Edited By: |

Updated on: Oct 31, 2021 | 11:37 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಅಂಥಹುದೇ ಒಂದು ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಎರಡು ಹೆಬ್ಬಾವಿನ ಎದುರು ವ್ಯಕ್ತಿ ಮಲಗಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೊ ನೋಡಿದ ಕೆಲವರು ಇದು ಹುಚ್ಚುತನ ಎಂದು ಪ್ರತಿಕ್ರಿಯಿಸಿದ್ದರೆ, ಇನ್ನು ಕೆಲವರು ತಮಾಷೆ ಮಾಡಿ ನಕ್ಕಿದ್ದಾರೆ.

ವಿಡಿಯೊದಲ್ಲಿ ಗಮನಿಸುವಂತೆ ಎರಡು ದೈತ್ಯ ಹೆಬ್ಬಾವುಗಳು ಮನೆಯ ಹೊರಗೆ ಮಲಗಿವೆ. ಅದರ ಎದುರು ವ್ಯಕ್ತಿಯೊಬ್ಬ ಮಲಗಿರುವುದು ಕಂಡು ಬರುತ್ತದೆ. ವ್ಯಕ್ತಿ ಎಚ್ಚರದಲ್ಲಿದ್ದರೂ ಹಾವಿನ ಮುಖಕ್ಕೆ ಮುಖ ಕೊಟ್ಟು ಮಲಗಿದ್ದಾನೆ. ವಿಡಿಯೊ ನೋಡಿ ಕೆಲವರು ಇದು ನಿಜವಾದ ವಿಡಿಯೋನಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹಾವಿನ ಹೆಸರು ಕೇಳಿದಾಗಲೇ ಭಯವಾಗುತ್ತದೆ ಆದರೆ ಈ ವ್ಯಕ್ತಿ ಹಾವಿನ ಎದುರೇ ಮಲಗಿದ್ದಾನೆ. ವಿಡಿಯೊ ಭಯಾನಕವಾಗಿದೆ ಎಂದು ಓರ್ವರು ಹೇಳಿದ್ದಾರೆ. ಮೈ ಜುಂ ಎನ್ನುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್​ ಆಗಿದೆ. ವಿಡಿಯೊವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು ಅನೇಕರು ಹಲವು ಎಮೋಜಿಗಳನ್ನು ಕಳೆಹಿಸುವ ಮೂಲಕ ಮತ್ತು ಕಾಮೆಂಟ್ ವಿಭಾಗದಲ್ಲಿ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

Viral Video: ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ; ವಯಸ್ಕನನ್ನು ತಳ್ಳಿದ ವ್ಯಕ್ತಿಯ ಪರಿಸ್ಥಿತಿ ಏನಾಯ್ತು ನೋಡಿ

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು