AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ
ಬಾಳೆ ಎಲೆಯ ಹಲ್ವಾ
Follow us
ನಯನಾ ರಾಜೀವ್
|

Updated on: May 20, 2023 | 9:30 AM

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ. ಎಲ್ಲಾ ಕಾಲದಲ್ಲೂ ಸೋರೆಕಾಯಿ, ಬಾಳೆಹಣ್ಣು, ಕ್ಯಾರೆಟ್​ ಹಲ್ವಾವನ್ನು ತಿಂದಿರಬಹುದು, ಆದರೆ ಈ ಬಾಳೆ ಎಲೆಯ ಹಲ್ವಾ ತುಂಬಾ ಹೊಸದು.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಾಳೆ ತೋಟದಲ್ಲಿ ವ್ಯಕ್ತಿಯೊಬ್ಬರು ಫ್ರೆಶ್​ ಆಗಿ ಬಾಳೆ ಎಲೆಯನ್ನು ಕತ್ತರಿಸಿ ನಂತರ ಅದನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿ, ಬಳಿಕ ಸೋಸಿ, ಬೇಯಿಸಲು ಪ್ರಾರಂಭಿಸುತ್ತಾರೆ, ಬಳಿಕ ಅದು ದಪ್ಪವಾಗಲು ಸ್ವಲ್ಪ ಜೋಳದ ಹಿಟ್ಟನ್ನು ಸೇರಿಸುತ್ತಾರೆ.

ಬಳಿಕ ಅದರಲ್ಲಿರುವ ನೀರು ಆವಿಯಾಗಿ ಗಟ್ಟಿಯಾಗುತ್ತದೆ. ಆಗ ಸ್ವಲ್ಪ ತುಪ್ಪ ಮತ್ತು ಸಕ್ಕರೆಯನ್ನು ಬರೆಸುತ್ತಾರೆ. ಕೊನೆಯಲ್ಲಿ ಅದಕ್ಕೆ ಬಾದಾಮಿಯನ್ನು ಸೇರಿಸಿ ಸರ್ವ್​ ಮಾಡುತ್ತಾರೆ. ಇದು 50 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು