AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ
ಬಾಳೆ ಎಲೆಯ ಹಲ್ವಾ
ನಯನಾ ರಾಜೀವ್
|

Updated on: May 20, 2023 | 9:30 AM

Share

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ. ಎಲ್ಲಾ ಕಾಲದಲ್ಲೂ ಸೋರೆಕಾಯಿ, ಬಾಳೆಹಣ್ಣು, ಕ್ಯಾರೆಟ್​ ಹಲ್ವಾವನ್ನು ತಿಂದಿರಬಹುದು, ಆದರೆ ಈ ಬಾಳೆ ಎಲೆಯ ಹಲ್ವಾ ತುಂಬಾ ಹೊಸದು.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಾಳೆ ತೋಟದಲ್ಲಿ ವ್ಯಕ್ತಿಯೊಬ್ಬರು ಫ್ರೆಶ್​ ಆಗಿ ಬಾಳೆ ಎಲೆಯನ್ನು ಕತ್ತರಿಸಿ ನಂತರ ಅದನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿ, ಬಳಿಕ ಸೋಸಿ, ಬೇಯಿಸಲು ಪ್ರಾರಂಭಿಸುತ್ತಾರೆ, ಬಳಿಕ ಅದು ದಪ್ಪವಾಗಲು ಸ್ವಲ್ಪ ಜೋಳದ ಹಿಟ್ಟನ್ನು ಸೇರಿಸುತ್ತಾರೆ.

ಬಳಿಕ ಅದರಲ್ಲಿರುವ ನೀರು ಆವಿಯಾಗಿ ಗಟ್ಟಿಯಾಗುತ್ತದೆ. ಆಗ ಸ್ವಲ್ಪ ತುಪ್ಪ ಮತ್ತು ಸಕ್ಕರೆಯನ್ನು ಬರೆಸುತ್ತಾರೆ. ಕೊನೆಯಲ್ಲಿ ಅದಕ್ಕೆ ಬಾದಾಮಿಯನ್ನು ಸೇರಿಸಿ ಸರ್ವ್​ ಮಾಡುತ್ತಾರೆ. ಇದು 50 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!