AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ
ಬಾಳೆ ಎಲೆಯ ಹಲ್ವಾ
ನಯನಾ ರಾಜೀವ್
|

Updated on: May 20, 2023 | 9:30 AM

Share

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ. ಎಲ್ಲಾ ಕಾಲದಲ್ಲೂ ಸೋರೆಕಾಯಿ, ಬಾಳೆಹಣ್ಣು, ಕ್ಯಾರೆಟ್​ ಹಲ್ವಾವನ್ನು ತಿಂದಿರಬಹುದು, ಆದರೆ ಈ ಬಾಳೆ ಎಲೆಯ ಹಲ್ವಾ ತುಂಬಾ ಹೊಸದು.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಾಳೆ ತೋಟದಲ್ಲಿ ವ್ಯಕ್ತಿಯೊಬ್ಬರು ಫ್ರೆಶ್​ ಆಗಿ ಬಾಳೆ ಎಲೆಯನ್ನು ಕತ್ತರಿಸಿ ನಂತರ ಅದನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿ, ಬಳಿಕ ಸೋಸಿ, ಬೇಯಿಸಲು ಪ್ರಾರಂಭಿಸುತ್ತಾರೆ, ಬಳಿಕ ಅದು ದಪ್ಪವಾಗಲು ಸ್ವಲ್ಪ ಜೋಳದ ಹಿಟ್ಟನ್ನು ಸೇರಿಸುತ್ತಾರೆ.

ಬಳಿಕ ಅದರಲ್ಲಿರುವ ನೀರು ಆವಿಯಾಗಿ ಗಟ್ಟಿಯಾಗುತ್ತದೆ. ಆಗ ಸ್ವಲ್ಪ ತುಪ್ಪ ಮತ್ತು ಸಕ್ಕರೆಯನ್ನು ಬರೆಸುತ್ತಾರೆ. ಕೊನೆಯಲ್ಲಿ ಅದಕ್ಕೆ ಬಾದಾಮಿಯನ್ನು ಸೇರಿಸಿ ಸರ್ವ್​ ಮಾಡುತ್ತಾರೆ. ಇದು 50 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ