AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ.

Viral Video: ಬಾಳೆ ಎಲೆಯ ಹಲ್ವಾ, ಸುಮ್ನೆ ನೋಡೋದಲ್ಲಾ, ನೀವೂ ಟ್ರೈ ಮಾಡಿ
ಬಾಳೆ ಎಲೆಯ ಹಲ್ವಾ
ನಯನಾ ರಾಜೀವ್
|

Updated on: May 20, 2023 | 9:30 AM

Share

ಹಲ್ವಾ ಎಂದ ಕೂಡಲೇ ಬಾಯಲ್ಲಿ ನೀರು ಬರುತ್ತೆ, ಆದರೆ ಇದು ಬಾಳೆ ಹಣ್ಣಿನ ಹಲ್ವಾ ಅಲ್ಲ, ಬಾಳೆ ಎಲೆಯ ಹಲ್ವಾ. ಬಾಳೆ ಎಲೆಯನ್ನು ಕತ್ತರಿಸುವುದರಿಂದ ಹಿಡಿದು ಹಲ್ವಾ ಮಾಡುವ ರೀತಿಯ ತುಂಬಾ ಖುಷಿಕೊಡುತ್ತದೆ. ಎಲ್ಲಾ ಕಾಲದಲ್ಲೂ ಸೋರೆಕಾಯಿ, ಬಾಳೆಹಣ್ಣು, ಕ್ಯಾರೆಟ್​ ಹಲ್ವಾವನ್ನು ತಿಂದಿರಬಹುದು, ಆದರೆ ಈ ಬಾಳೆ ಎಲೆಯ ಹಲ್ವಾ ತುಂಬಾ ಹೊಸದು.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಾಳೆ ತೋಟದಲ್ಲಿ ವ್ಯಕ್ತಿಯೊಬ್ಬರು ಫ್ರೆಶ್​ ಆಗಿ ಬಾಳೆ ಎಲೆಯನ್ನು ಕತ್ತರಿಸಿ ನಂತರ ಅದನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿ, ಬಳಿಕ ಸೋಸಿ, ಬೇಯಿಸಲು ಪ್ರಾರಂಭಿಸುತ್ತಾರೆ, ಬಳಿಕ ಅದು ದಪ್ಪವಾಗಲು ಸ್ವಲ್ಪ ಜೋಳದ ಹಿಟ್ಟನ್ನು ಸೇರಿಸುತ್ತಾರೆ.

ಬಳಿಕ ಅದರಲ್ಲಿರುವ ನೀರು ಆವಿಯಾಗಿ ಗಟ್ಟಿಯಾಗುತ್ತದೆ. ಆಗ ಸ್ವಲ್ಪ ತುಪ್ಪ ಮತ್ತು ಸಕ್ಕರೆಯನ್ನು ಬರೆಸುತ್ತಾರೆ. ಕೊನೆಯಲ್ಲಿ ಅದಕ್ಕೆ ಬಾದಾಮಿಯನ್ನು ಸೇರಿಸಿ ಸರ್ವ್​ ಮಾಡುತ್ತಾರೆ. ಇದು 50 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​