AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಗನ್ನಾಥ ದೇವಾಲಯದ ಮುಂದೆ ಕೊಳಲಲ್ಲಿ ಕಚ್ಚಾ ಬಾದಾಮ್ ಹಾಡು ನುಡಿಸಿ ಗಮನ ಸೆಳೆದ ಯುವಕ

ಭುವನ್ ಬಡ್ಯಾಕರ್ ಎಂಬ ಕಡಲೆಕಾಯಿ ಮಾರಾಟಗಾರನ ಜಿಂಗಲ್ ಕಚ್ಚಾ ಬಾದಾಮ್ ಸೋಷಿಯಲ್ ಮೀಡಿಯಾ ಮೂಲಕ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಕೊಳಲು ಮಾರಾಟಗಾರನಿಂದ ಮತ್ತೊಮ್ಮೆ ಕಚ್ಚಾ ಬಾದಾಮ್ ಹಾಡು ವೈರಲ್ ಆಗಿದೆ.

Viral Video: ಜಗನ್ನಾಥ ದೇವಾಲಯದ ಮುಂದೆ ಕೊಳಲಲ್ಲಿ ಕಚ್ಚಾ ಬಾದಾಮ್ ಹಾಡು ನುಡಿಸಿ ಗಮನ ಸೆಳೆದ ಯುವಕ
ಕಚ್ಚಾ ಬಾದಾಮ್ ಹಾಡನ್ನು ಕೊಳಲಿನಲ್ಲಿ ನುಡಿಸಿದ ಯುವಕImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on:Jun 21, 2022 | 3:44 PM

Share

ಇತ್ತೀಚೆಗೆ ಕಚ್ಚಾ ಬಾದಾಮ್ (Kacha Badam Song) ಹಾಡಿನ ರೀಲ್ಸ್​ ಭಾರೀ ವೈರಲ್ ಆಗಿತ್ತು. ಎಲ್ಲಿ ನೋಡಿದರೂ ಇದೇ ಹಾಡು ಕೇಳುತ್ತಿತ್ತು. ಇದೀಗ ಆ ಕ್ರೇಜ್ ಕೊಂಚ ಕಡಿಮೆಯಾಗಿದೆ. ಆದರೆ, ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ (Puri Jaganath Temple) ಎದುರು ಕೊಳಲು ಮಾರುವ ಯುವಕನೊಬ್ಬ ಕೊಳಲಿನಲ್ಲಿ ಸರಾಗವಾಗಿ ಈ ಕಚ್ಚಾ ಬಾದಾಮ್ ಹಾಡನ್ನು ನುಡಿಸಿ, ಗಮನ ಸೆಳೆದಿದ್ದಾನೆ. ಈ ವಿಡಿಯೋ ಇದೀಗ ಟ್ವಿಟ್ಟರ್​​ನಲ್ಲಿ ವೈರಲ್ ಆಗಿದೆ.

ಭುವನ್ ಬಡ್ಯಾಕರ್ ಎಂಬ ಕಡಲೆಕಾಯಿ ಮಾರಾಟಗಾರನ ಜಿಂಗಲ್ ಕಚ್ಚಾ ಬಾದಾಮ್ ನಂತರ ಸೋಷಿಯಲ್ ಮೀಡಿಯಾ ಮೂಲಕ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಆಟದ ಸಾಮಾನುಗಳ ಮಾರಾಟಗಾರನಿಂದ ಮತ್ತೊಮ್ಮೆ ಕಚ್ಚಾ ಬಾದಾಮ್ ಹಾಡು ವೈರಲ್ ಆಗಿದೆ. ಕೊಳಲಿನಲ್ಲಿ ಕಚ್ಚಾ ಬಾದಾಮ್ ಹಾಡು ನುಡಿಸಿರುವ ಯುವಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ.

ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ವೈರಲ್ ಹಾಡಿನ ಮನುಷ್ಯನ ಕೊಳಲು ನಿರೂಪಣೆಯನ್ನು ತೋರಿಸುತ್ತದೆ. ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್‌ನ ಕುರಲ್‌ಜುರಿ ಗ್ರಾಮದ ದುಬ್ರಾಜ್‌ಪುರ ಬ್ಲಾಕ್‌ನ ನಿವಾಸಿ ಭುವನ್ ಬಡ್ಯಾಕರ್ ಕಡಲೆಕಾಯಿ ಮಾರಾಟ ಮಾಡಲು ಸೈಕಲ್‌ನಲ್ಲಿ ವಿವಿಧ ಸ್ಥಳಗಳಿಗೆ ಹೋಗುತ್ತಿದ್ದರು. ಕಡಲೆಕಾಯಿ ಮಾರಲು ಆಕರ್ಷಕ ಜಿಂಗಲ್ಸ್ ತಯಾರಿಸುತ್ತಿದ್ದರು.

ಇದನ್ನೂ ಓದಿ: Viral Video: ಮಗುವನ್ನು ಬುಟ್ಟಿಯಲ್ಲಿಟ್ಟುಕೊಂಡು ಪ್ರವಾಹ ದಾಟಿದ ತಂದೆ; ವಿಡಿಯೋ ನೋಡಿ ಕಣ್ತುಂಬಿಕೊಂಡ ನೆಟ್ಟಿಗರು

2021ರ ನವೆಂಬರ್‌ನಲ್ಲಿ ಯಾರೋ ಒಬ್ಬರು ಭುವನ್ ಅವರ ಈ ಜಿಂಗಲ್ ಅನ್ನು ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಅದಾದ ಬಳಿಕ ಅವರು ರಸ್ತೆಯಲ್ಲಿ ಹಾಡುತ್ತಿದ್ದ ಕಚ್ಚಾ ಬಾದಾಮ್ ಭಾರೀ ವೈರಲ್ ಆಯಿತು. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಟ್ರೆಂಡ್ ಸೃಷ್ಟಿಸಿತು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Tue, 21 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ