AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

ಕಿಟ್​ಕ್ಯಾಟ್ ಚಾಕೋಲೇಟ್ ಎಂದಾದರೂ ತಿಂದಿದ್ದೀರಾ? ಆ ಕಿಟ್ ಕ್ಯಾಟ್ ಚಾಕೋಲೇಟ್ ಅನ್ನು ತಿನ್ನುವವರನ್ನು ನೋಡಿದ್ದೀರಾ. ಆದರೆ, ಅದೇ ಚಾಕೋಲೇಟನ್ನು ಚಾಕುವಿನ ರೀತಿ ಬಳಸಿಕೊಳ್ಳಲು ಸಾಧ್ಯ ಎಂದು ನಿಮಗೆ ಗೊತ್ತಾ?

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!
ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 24, 2021 | 5:54 PM

ನವದೆಹಲಿ: ಸ್ಮಾರ್ಟ್​ಫೋನ್ ಇರುವವರು ಇಂಟರ್ನೆಟ್​ (Internet) ಬಳಸದೆ ಇರಲು ಸಾಧ್ಯವೇ ಇಲ್ಲ. ಇಂಟರ್ನೆಟ್​ ಬಳಸುವವರು ಇನ್​ಸ್ಟಾಗ್ರಾಂ (Instagram), ಟ್ವಿಟ್ಟರ್ (Twitter), ಫೇಸ್​ಬುಕ್ (Facebook) ಪೇಜನ್ನು ಬ್ರೌಸ್ ಮಾಡುತ್ತಲೇ ಇರುತ್ತಾರೆ. ಆಗ ನಿಮಗೆ ಕೆಲವು ವಿಚಿತ್ರವಾದ ವಿಡಿಯೋಗಳು ಕಾಣಬಹುದು. ಆ ವಿಡಿಯೋಗಳನ್ನು ನೋಡುವಾಗ ಈ ರೀತಿಯೂ ಆಗಲು ಸಾಧ್ಯವಾ? ಎಂಬ ಅನುಮಾನ ಬರುವುದು ಸಹಜ. ಅಂಥದ್ದೇ ಒಂದು ವಿಚಿತ್ರವಾದ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಕಿಟ್​ಕ್ಯಾಟ್ ಚಾಕೋಲೇಟ್ ಎಂದಾದರೂ ತಿಂದಿದ್ದೀರಾ? ಆ ಕಿಟ್ ಕ್ಯಾಟ್ ಚಾಕೋಲೇಟ್ ಅನ್ನು ತಿನ್ನುವವರನ್ನು ನೋಡಿದ್ದೀರಾ. ಆದರೆ, ಅದೇ ಚಾಕೋಲೇಟನ್ನು ಚಾಕುವಿನ ರೀತಿ ಬಳಸಿಕೊಳ್ಳಲು ಸಾಧ್ಯ ಎಂದು ನಿಮಗೆ ಗೊತ್ತಾ? ವ್ಯಕ್ತಿಯೊಬ್ಬ ಕಿಟ್‌ಕ್ಯಾಟ್ ಚಾಕೊಲೇಟ್ ಬಾರ್ ಅನ್ನು ಚಾಕುವಿನಿಂದ ಹರಿತಗೊಳಿಸಿ ಚೂಪಾಗಿಸಿ, ಆ ಕಿಟ್ ಕ್ಯಾಟ್ ಚಾಕೋಲೇಟ್​ನಿಂದ ಟೊಮ್ಯಾಟೋ ಹಣ್ಣನ್ನು ಕತ್ತರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಹೌದು! ಇದು ವಿಚಿತ್ರ ಎನಿಸಿದರೂ ಸತ್ಯ. ಇನ್​ಸ್ಟಾಗ್ರಾಂನಲ್ಲಿ ಕಿಟ್​ಕ್ಯಾಟ್​ನಿಂದ ಟೊಮ್ಯಾಟೋ ಹಣ್ಣನ್ನು ಕಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋವನ್ನು 19 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

View this post on Instagram

A post shared by Whathowhy (@whathowhystudio)

ಈ ವಿಡಿಯೋ ಅಸಲಿಯೋ, ನಕಲಿಯೋ ಎಂದು ಖಚಿತವಾಗಿಲ್ಲ. ಈ ಹೊಸ ಪ್ರಯೋಗವನ್ನು ನೋಡಿ ನೆಟ್ಟಿಗರು ಶಾಕ್ ಆಗಿರುವುದಂತೂ ನಿಜ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ