AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

ಕಿಟ್​ಕ್ಯಾಟ್ ಚಾಕೋಲೇಟ್ ಎಂದಾದರೂ ತಿಂದಿದ್ದೀರಾ? ಆ ಕಿಟ್ ಕ್ಯಾಟ್ ಚಾಕೋಲೇಟ್ ಅನ್ನು ತಿನ್ನುವವರನ್ನು ನೋಡಿದ್ದೀರಾ. ಆದರೆ, ಅದೇ ಚಾಕೋಲೇಟನ್ನು ಚಾಕುವಿನ ರೀತಿ ಬಳಸಿಕೊಳ್ಳಲು ಸಾಧ್ಯ ಎಂದು ನಿಮಗೆ ಗೊತ್ತಾ?

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!
ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​
TV9 Web
| Edited By: |

Updated on: Dec 24, 2021 | 5:54 PM

Share

ನವದೆಹಲಿ: ಸ್ಮಾರ್ಟ್​ಫೋನ್ ಇರುವವರು ಇಂಟರ್ನೆಟ್​ (Internet) ಬಳಸದೆ ಇರಲು ಸಾಧ್ಯವೇ ಇಲ್ಲ. ಇಂಟರ್ನೆಟ್​ ಬಳಸುವವರು ಇನ್​ಸ್ಟಾಗ್ರಾಂ (Instagram), ಟ್ವಿಟ್ಟರ್ (Twitter), ಫೇಸ್​ಬುಕ್ (Facebook) ಪೇಜನ್ನು ಬ್ರೌಸ್ ಮಾಡುತ್ತಲೇ ಇರುತ್ತಾರೆ. ಆಗ ನಿಮಗೆ ಕೆಲವು ವಿಚಿತ್ರವಾದ ವಿಡಿಯೋಗಳು ಕಾಣಬಹುದು. ಆ ವಿಡಿಯೋಗಳನ್ನು ನೋಡುವಾಗ ಈ ರೀತಿಯೂ ಆಗಲು ಸಾಧ್ಯವಾ? ಎಂಬ ಅನುಮಾನ ಬರುವುದು ಸಹಜ. ಅಂಥದ್ದೇ ಒಂದು ವಿಚಿತ್ರವಾದ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಕಿಟ್​ಕ್ಯಾಟ್ ಚಾಕೋಲೇಟ್ ಎಂದಾದರೂ ತಿಂದಿದ್ದೀರಾ? ಆ ಕಿಟ್ ಕ್ಯಾಟ್ ಚಾಕೋಲೇಟ್ ಅನ್ನು ತಿನ್ನುವವರನ್ನು ನೋಡಿದ್ದೀರಾ. ಆದರೆ, ಅದೇ ಚಾಕೋಲೇಟನ್ನು ಚಾಕುವಿನ ರೀತಿ ಬಳಸಿಕೊಳ್ಳಲು ಸಾಧ್ಯ ಎಂದು ನಿಮಗೆ ಗೊತ್ತಾ? ವ್ಯಕ್ತಿಯೊಬ್ಬ ಕಿಟ್‌ಕ್ಯಾಟ್ ಚಾಕೊಲೇಟ್ ಬಾರ್ ಅನ್ನು ಚಾಕುವಿನಿಂದ ಹರಿತಗೊಳಿಸಿ ಚೂಪಾಗಿಸಿ, ಆ ಕಿಟ್ ಕ್ಯಾಟ್ ಚಾಕೋಲೇಟ್​ನಿಂದ ಟೊಮ್ಯಾಟೋ ಹಣ್ಣನ್ನು ಕತ್ತರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಹೌದು! ಇದು ವಿಚಿತ್ರ ಎನಿಸಿದರೂ ಸತ್ಯ. ಇನ್​ಸ್ಟಾಗ್ರಾಂನಲ್ಲಿ ಕಿಟ್​ಕ್ಯಾಟ್​ನಿಂದ ಟೊಮ್ಯಾಟೋ ಹಣ್ಣನ್ನು ಕಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋವನ್ನು 19 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.

View this post on Instagram

A post shared by Whathowhy (@whathowhystudio)

ಈ ವಿಡಿಯೋ ಅಸಲಿಯೋ, ನಕಲಿಯೋ ಎಂದು ಖಚಿತವಾಗಿಲ್ಲ. ಈ ಹೊಸ ಪ್ರಯೋಗವನ್ನು ನೋಡಿ ನೆಟ್ಟಿಗರು ಶಾಕ್ ಆಗಿರುವುದಂತೂ ನಿಜ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ