Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್​ ಶಾಪ್​ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ

ಮೊಬೈಲ್​ ಶಾಪ್​ನಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್​ನಲ್ಲಿ ಈ ವಿಡಿಯೋವನ್ನು ಅಪ್​ಲೋಡ್ ಮಾಡಲಾಗಿದೆ. Justicia Por Mano Propia ಎಂಬ ಹ್ಯಾಂಡಲ್​ನಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.ಅದು ಮೊಬೈಲ್​ ಅಂಗಡಿಯಂತೆ ತೋರುತ್ತದೆ, ಯುವತಿಯೊಬ್ಬಳು ಕ್ಯಾಶ್​ ಕೌಂಟರ್​ ಬಳಿ ತನ್ನ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆಕೆ ಕಡೆ ಸನ್ನೆ ಮಾಡಿ ಗುಪ್ತಾಂಗವನ್ನು ತೋರಿಸುತ್ತಾನೆ

Viral Video: ಮೊಬೈಲ್​ ಶಾಪ್​ನಲ್ಲಿ ಯುವತಿಗೆ ಗುಪ್ತಾಂಗ ತೋರಿಸಿ ಒದೆ ತಿಂದ ವ್ಯಕ್ತಿ
ಮೊಬೈಲ್ ಶಾಪ್
Follow us
ನಯನಾ ರಾಜೀವ್
|

Updated on:Mar 20, 2025 | 8:38 AM

ಮೊಬೈಲ್​ ಶಾಪ್​ನಲ್ಲಿ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್​ನಲ್ಲಿ ಈ ವಿಡಿಯೋವನ್ನು ಅಪ್​ಲೋಡ್ ಮಾಡಲಾಗಿದೆ. Justicia Por Mano Propia ಎಂಬ ಹ್ಯಾಂಡಲ್​ನಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಅದು ಮೊಬೈಲ್​ ಅಂಗಡಿಯಂತೆ ತೋರುತ್ತದೆ, ಯುವತಿಯೊಬ್ಬಳು ಕ್ಯಾಶ್​ ಕೌಂಟರ್​ ಬಳಿ ತನ್ನ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಆಕೆ ಕಡೆ ಸನ್ನೆ ಮಾಡಿ ಗುಪ್ತಾಂಗವನ್ನು ತೋರಿಸುತ್ತಾನೆ. ಯುವತಿ ಗಾಬರಿಗೊಂಡು ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ವಿಡಿಯೋದ ನಂತರ ಭಾಗದಲ್ಲಿ ಇದರಿಂದ ಕೋಪಗೊಂಡ ಜನರು ಆತನನ್ನು ಥಳಿಸುವುದನ್ನು ಕಾಣಬಹುದು. ಆತನನ್ನು ನೆಲಕ್ಕೆ ಕುಕ್ಕಿ ಥಳಿಸಿದ್ದಾರೆ. ವ್ಯಕ್ತಿಯ ಅಸಹ್ಯಕರ ವರ್ತನೆ ಕುರಿತು ಜನರು ನಿಂದಿಸಿದ್ದಾರೆ. ಹಾಗೆಯೇ ಆತನಿಗೆ ಅಲ್ಲಿಯೇ ಶಿಕ್ಷೆ ನೀಡಿದ್ದ ಜನರನ್ನು ಬಳಕೆದಾರರು ಶ್ಲಾಘಿಸಿದ್ದಾರೆ. ಈ ಘಟನೆ ಎಲ್ಲಿ ನಡೆದಿರುವುದು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:38 am, Thu, 20 March 25

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ