AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

ಮನಿಕೆ ಮಗೆ ಹಿತೆ ಹಾಡಿನ ಜೊತೆ ಘಟಂ ತಾಳವಾದ್ಯವನ್ನು ನುಡಿಸಲಾಗಿದೆ. ನೆಟ್ಟಿಗರು ಇಷ್ಟಪಟ್ಟ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ
ಘಟಂ ತಾಳವಾದ್ಯ
TV9 Web
| Edited By: |

Updated on:Nov 15, 2021 | 11:55 AM

Share

ಶ್ರೀಲಂಕಾದ ಗಾಯಕಿ ಯೋಹಾನಿ ದಿಲೋಕಾ ಡಿ ಸಿಲ್ವಾ ಅವರು ಹಾಡಿದ ಮನಿಕೆ ಮಗೆ ಹಿತೆ ಹಾಡಿನ ಮತ್ತೊಂದು ಕವರ್ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಡನ್ನು ಘಟಂ (Ghatam) ಎಂಬ ತಾಳವಾದ್ಯದ ಜೊತೆ ಪ್ರದರ್ಶಿಸಲಾಗಿದೆ. ನೆಟ್ಟಿಗರು ಮೆಚ್ಚಿಕೊಂಡ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಉಜ್ವಲ್ ಕುಮಾರ್ ಅವರು ಇನ್ಸ್ಟಾಗ್ರಾಮ್​ನಲ್ಲಿ (Instagram) ವಿಡಿಯೊ ಹಂಚಿಕೊಂಡಿದ್ದಾರೆ. ಮನಿಕೆ ಮಗೆ ಹಿತೆ (Manike mage hithe) ಹಾಡಿಗೆ ಘಟಂ ತಾಳವಾದ್ಯದ ಜೊತೆ ನುಡಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ (Social media) ಹಂಚಿಕೊಂಡಾಗಿನಿಂದ ಸುಮಾರು 10,600 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 2,800 ಕ್ಕೂ ಹೆಚ್ಚಿನ ಲೈಕ್ಸ್​ಗಳು ಲಭ್ಯವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಮನಿಕೆ ಮಗೆ ಹಿತೆ ಹಾಡಿನ ಅದೆಷ್ಟೊ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳನ್ನು ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. ಅದೇ ರೀತಿಯಲ್ಲಿ ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡನ್ನು ಸಹ ನೆಟ್ಟಿಗರು ಹೆಚ್ಚು ಇಷ್ಟಪಟ್ಟಿದ್ದಾರೆ. ವಿಡಿಯೊದಲ್ಲಿ ಗಮನಿಸುವಂತೆ ಉಜ್ವಲ್ ಅವರು ಘಟಂ ನುಡಿಸುತ್ತಿರುವುದನ್ನು ನೋಡಬಹುದು. ನೆಟ್ಟಿಗರು ಹಾಡಿನ ಆವೃತ್ತಿಯನ್ನು ಇಷ್ಟಪಟ್ಟಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Ujjwal Kumar (@ujjwallive)

ಇದನ್ನೂ ಓದಿ:

Viral Video: ಮುದ್ದಾದ ಪುಟ್ಟ ನಾಯಿ ಮರಿಯೊಂದಿಗೆ ನೃತ್ಯ ಮಾಡಿದ ಯುವಕ! ಕ್ಯೂಟ್ ವಿಡಿಯೊ ನೀವೂ ನೋಡಿ

Viral Video: ವಧು ವರರು ಡಿಫರೆಂಟಾಗಿ ವೇದಿಕೆಗೆ ಎಂಟ್ರಿಯಾಗೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ವೈರಲ್

Published On - 9:28 am, Mon, 15 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ