AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ

ಮನಿಕೆ ಮಗೆ ಹಿತೆ ಹಾಡಿನ ಜೊತೆ ಘಟಂ ತಾಳವಾದ್ಯವನ್ನು ನುಡಿಸಲಾಗಿದೆ. ನೆಟ್ಟಿಗರು ಇಷ್ಟಪಟ್ಟ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡು; ವೈರಲ್ ಆಯ್ತು ವಿಡಿಯೊ
ಘಟಂ ತಾಳವಾದ್ಯ
TV9 Web
| Edited By: |

Updated on:Nov 15, 2021 | 11:55 AM

Share

ಶ್ರೀಲಂಕಾದ ಗಾಯಕಿ ಯೋಹಾನಿ ದಿಲೋಕಾ ಡಿ ಸಿಲ್ವಾ ಅವರು ಹಾಡಿದ ಮನಿಕೆ ಮಗೆ ಹಿತೆ ಹಾಡಿನ ಮತ್ತೊಂದು ಕವರ್ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಡನ್ನು ಘಟಂ (Ghatam) ಎಂಬ ತಾಳವಾದ್ಯದ ಜೊತೆ ಪ್ರದರ್ಶಿಸಲಾಗಿದೆ. ನೆಟ್ಟಿಗರು ಮೆಚ್ಚಿಕೊಂಡ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಉಜ್ವಲ್ ಕುಮಾರ್ ಅವರು ಇನ್ಸ್ಟಾಗ್ರಾಮ್​ನಲ್ಲಿ (Instagram) ವಿಡಿಯೊ ಹಂಚಿಕೊಂಡಿದ್ದಾರೆ. ಮನಿಕೆ ಮಗೆ ಹಿತೆ (Manike mage hithe) ಹಾಡಿಗೆ ಘಟಂ ತಾಳವಾದ್ಯದ ಜೊತೆ ನುಡಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ (Social media) ಹಂಚಿಕೊಂಡಾಗಿನಿಂದ ಸುಮಾರು 10,600 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 2,800 ಕ್ಕೂ ಹೆಚ್ಚಿನ ಲೈಕ್ಸ್​ಗಳು ಲಭ್ಯವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಮನಿಕೆ ಮಗೆ ಹಿತೆ ಹಾಡಿನ ಅದೆಷ್ಟೊ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ವಿಡಿಯೊಗಳನ್ನು ಜನರು ಹೆಚ್ಚು ಇಷ್ಟಪಟ್ಟಿದ್ದಾರೆ. ಅದೇ ರೀತಿಯಲ್ಲಿ ಘಟಂ ತಾಳವಾದ್ಯದ ಜೊತೆ ಮನಿಕೆ ಮಗೆ ಹಿತೆ ಹಾಡನ್ನು ಸಹ ನೆಟ್ಟಿಗರು ಹೆಚ್ಚು ಇಷ್ಟಪಟ್ಟಿದ್ದಾರೆ. ವಿಡಿಯೊದಲ್ಲಿ ಗಮನಿಸುವಂತೆ ಉಜ್ವಲ್ ಅವರು ಘಟಂ ನುಡಿಸುತ್ತಿರುವುದನ್ನು ನೋಡಬಹುದು. ನೆಟ್ಟಿಗರು ಹಾಡಿನ ಆವೃತ್ತಿಯನ್ನು ಇಷ್ಟಪಟ್ಟಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Ujjwal Kumar (@ujjwallive)

ಇದನ್ನೂ ಓದಿ:

Viral Video: ಮುದ್ದಾದ ಪುಟ್ಟ ನಾಯಿ ಮರಿಯೊಂದಿಗೆ ನೃತ್ಯ ಮಾಡಿದ ಯುವಕ! ಕ್ಯೂಟ್ ವಿಡಿಯೊ ನೀವೂ ನೋಡಿ

Viral Video: ವಧು ವರರು ಡಿಫರೆಂಟಾಗಿ ವೇದಿಕೆಗೆ ಎಂಟ್ರಿಯಾಗೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ವೈರಲ್

Published On - 9:28 am, Mon, 15 November 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ