AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಳೆಯ ಎಟಿಎಂ ಖರೀದಿಸಿ 1.49 ಲಕ್ಷ ರೂ. ಪಡೆದ ಯುವಕರು! ಖುಷಿಯಲ್ಲಿ ಕಿರುಚಾಡಿದ ವಿಡಿಯೋ ವೈರಲ್​

ಕ್ಯಾಮರಾ ಹಿಡಿದು ಘಟನೆಯನ್ನು ವಿವರಿಸಿದ ವ್ಯಕ್ತಿ, ಮಾಲೀಕ ಎಟಿಎಂಅನ್ನು ಮಾರಲು ಸಿದ್ಧರಾಗಿದ್ದರು. ಆದರೆ ಅವರಲ್ಲಿ ಕೀಲಿ ಇರಲಿಲ್ಲ. ಬಳಿಕ ನಾವು ಅದನ್ನು ಖರೀದಿಸಿದೆವು ಎಂದು ವಿವರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದು.

Viral Video: ಹಳೆಯ ಎಟಿಎಂ ಖರೀದಿಸಿ 1.49 ಲಕ್ಷ ರೂ. ಪಡೆದ ಯುವಕರು! ಖುಷಿಯಲ್ಲಿ ಕಿರುಚಾಡಿದ ವಿಡಿಯೋ ವೈರಲ್​
ಹಳೆಯ ಎಟಿಎಂ ಖರೀದಿಸಿ 1.49 ಲಕ್ಷ ಪಡೆದ ಯುವಕರು
TV9 Web
| Edited By: |

Updated on:Oct 06, 2021 | 11:10 AM

Share

ಹಳೆಯ ಎಟಿಎಂ ಖರೀದಿಸಿದ ಯುವಕರು ಆಶ್ಚರ್ಯಚಕಿತರಾಗಿ ನಿಂತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ದೃಶ್ಯ ನಿಮ್ಮನ್ನೂ ಸಹ ಅಶ್ಚರ್ಯಚಕಿತರಾಗುವಂತೆ ಮಾಡುತ್ತದೆ. ಯುವಕರು ಸೇರಿ ಹಳೆಯ ಎಟಿಎಂ ಯಂತ್ರವನ್ನು ಖರೀದಿಸಿ ಅದರಲ್ಲಿದ್ದ 1.49 ಲಕ್ಷ ರೂಪಾಯಿಯನ್ನು ಪಡೆದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಯುವಕರು ಹಳೆಯ ಎಟಿಎಂ ಯಂತ್ರವನ್ನು 22,000 ರೂಪಾಯಿಗೆ ಮಾಲೀಕರಿಂದ ಖರೀದಿಸಿದ್ದಾರೆ. ಆದರೆ ಎಟಿಎಂ ಡ್ರಾಯರ್ ಕೀಲಿಯನ್ನು ಮಾಲೀಕರು ಕಳೆದುಕೊಂಡಿದ್ದರು. ಹಾಗಾಗಿ ಯುವಕರಿಗೆ ಪೆಟ್ಟಿಗೆ ತೆರೆಯಲು ಯಾವುದೇ ಇನ್ನಿತರ ಅವಕಾಶಗಳಿರಲಿಲ್ಲ. ಹಾಗಾಗಿ ಸುತ್ತಿಗೆ ಬಳಸಿ ಡ್ರಾಯರ್ ತೆಗೆದಿದ್ದಾರೆ.

ಕ್ಯಾಮರಾ ಹಿಡಿದು ಘಟನೆಯನ್ನು ವಿವರಿಸಿದ ವ್ಯಕ್ತಿ, ಮಾಲೀಕ ಎಟಿಎಂಅನ್ನು ಮಾರಲು ಸಿದ್ಧರಾಗಿದ್ದರು. ಆದರೆ ಅವರಲ್ಲಿ ಕೀಲಿ ಇರಲಿಲ್ಲ. ಬಳಿಕ ನಾವು ಅದನ್ನು ಖರೀದಿಸಿದೆವು ಎಂದು ವಿವರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಎಟಿಎಂನಲ್ಲಿದ್ದ ಹಣವನ್ನು ಹೊರತೆಗೆಯಲು ಹಲವಾರು ಉಪಕರಣಗಳನ್ನು ಬಳಸಲಾಯಿತು. ಅದೆಗೋ ಕಷ್ಟಪಟ್ಟು ಬಿಲ್​ಗಳನ್ನೆಲ್ಲಾ ಹೊರ ತೆಗೆಯಲಾಯಿತು. ಬಳಿಕ ಹಣವಿರುವ ಡ್ರಾಯರ್​ಅನ್ನು ತೆಗೆಯಲು ಯಶಸ್ವಿಯಾಗಿದ್ದಾರೆ. ಅವರಲ್ಲಿ ಒಬ್ಬರು ಸಂತೋಷದ ದಿನವಿದು ಎಂದು ಕಿರುಚಾಡುತ್ತಾರೆ.

ಬಲವಂತಾವಾಗಿ ಹಣವನ್ನು ಎಳೆದು ಹಣ ಹರಿಯುವ ಸಾಧ್ಯತೆಗಳು ಇರುತ್ತವೆ ಅಂತಹ ದುಸ್ಸಾಹಸಕ್ಕೆ ನಾವು ಕೈಹಾಕುವುದಿಲ್ಲ ಎಂದು ಓರ್ವರು ಹೇಳುತ್ತಿರುವುದನ್ನು ದೃಶ್ಯದಲ್ಲಿ ನೋಡಬಹುದು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋದಲ್ಲಿ ಕಾಣುವ ಗಡ್ಡದ ವ್ಯಕ್ತಿಯೊಬ್ಬರು ಯಾವುದೇ ದುರಾಸೆಯನ್ನು ತೋರುತ್ತಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ತಲೆ ಕೂದಲನ್ನು ಹೀಗೂ ಕತ್ತರಿಸಬಹುದು; ಒಮ್ಮೆ ನೋಡಿ ಬಿಡಿ

Viral Video: ಕತ್ತೆಯನ್ನು ಅಪ್ಪಿಕೊಂಡು ಲಾಲಿ ಹಾಡಿ ಮಲಗಿಸಿದ ವ್ಯಕ್ತಿ; ಹೃದಯಸ್ಪರ್ಶಿ ಈ ವಿಡಿಯೋವನ್ನು ನೋಡಿದ್ದೀರಾ?

Published On - 11:07 am, Wed, 6 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ