AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹೂವು ರಂಗೋಲಿಯಾಗಿ, ರಂಗೋಲಿ ಅದಿನ್ನೇನೋ ಬದಲಾಗಿ ತಲೆಕೆಡಿಸಿಕೊಳ್ಳುವಂತೆ ಮಾಡುವ ವಿಡಿಯೋ ವೈರಲ್

ಕಣ್ಣಿನಲ್ಲಿ ನಂಬಲು ಸಾಧ್ಯವಾಗದ, ಇದು ಹೇಗೆ ಸಾಧ್ಯ ಎಂದು ತಲೆಕೆಡಿಸಿಕೊಳ್ಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೂವಿನಿಂದ ರಂಗೋಲಿ, ರಂಗೋಲಿಯಿಂದ ಅದಿನ್ನೇನೋ ಆಗಿ ಬದಲಾಗುವ ವಿಡಿಯೋ ಇಲ್ಲಿದೆ ನೋಡಿ.

Optical Illusion: ಹೂವು ರಂಗೋಲಿಯಾಗಿ, ರಂಗೋಲಿ ಅದಿನ್ನೇನೋ ಬದಲಾಗಿ ತಲೆಕೆಡಿಸಿಕೊಳ್ಳುವಂತೆ ಮಾಡುವ ವಿಡಿಯೋ ವೈರಲ್
ಆಪ್ಟಿಕಲ್ ಭ್ರಮೆ ವಿಡಿಯೋ
TV9 Web
| Edited By: |

Updated on: Jul 17, 2022 | 4:00 PM

Share

ವೈರಲ್ ವೀಡಿಯೋ: ಇಂಟರ್ ನೆಟ್ ಲೋಕದಲ್ಲಿ ಹಂಚಿಕೊಳ್ಳುವ ವೀಡಿಯೊಗಳು ಬೆಚ್ಚಿ ಬೀಳಿಸುವಂತಿದ್ದರೆ ಇನ್ನು ಕೆಲವು ವಿಡಿಯೋಗಳು ತಲೆ ಕೆಡಿಸಿಕೊಳ್ಳುವಂತೆ ಮಾಡುತ್ತವೆ. ಇನ್ನೂ ಕೆಲವು ವಿಡಿಯೋಗಳು ನಂಬಲು ಸಾಧ್ಯವಾಗದೇ ಇರುವಂತಹದ್ದಕ್ಕೆ. ಇದೀಗ ಇಂತಹ ಒಂದು ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ, ಈ ವಿಡಿಯೋ ನೋಡಿದ ನಂತರ ನಿಮ್ಮ ಮನಸ್ಸು ಒಂದು ನಿಮಿಷ ಕಂಗೆಡುವುದು ಖಚಿತ.

ವೈರಲ್ ಆಗುತ್ತಿರುವ ಈ ವಿಡಿಯೋದ ಆರಂಭದಲ್ಲಿ ವ್ಯಕ್ತಿಯೊಬ್ಬರ ಕೈಯಲ್ಲಿ ನೇರಳೆ ಬಣ್ಣದ ಹೂವು ಕಾಣಿಸುತ್ತಿದೆ. ನಂತರ ಆ ವ್ಯಕ್ತಿ ತನ್ನ ಕೈಯಿಂದ ಹೂವನ್ನು ಕೆಳಗೆ ಬಿಡುತ್ತಾನೆ ಮತ್ತು ತಕ್ಷಣ ಹೂವು ಅಲ್ಲೇ ಸ್ಟಕ್ ಆದ ಹಾಗೆ ಕಾಣುತ್ತದೆ. ನಂತರ ಜೂಮ್ ಆದಾಗ ಆ ವ್ಯಕ್ತಿ ಹೂವನ್ನು ಒರೆಸುತ್ತಾನೆ, ಆಗ ಅದು ರಂಗೋಲಿಯಾಗಿ ಬದಲಾಗಿರುವುದು ಗೊತ್ತಾಗುತ್ತದೆ. ಹೂವಿನ ರಂಗೋಲಿ ಒರಸಿದ ನಂತರ ಕೈಯನ್ನು ಮುಷ್ಠಿ ಮಾಡುತ್ತಾನೆ. ಈ ಮುಷ್ಟಿಯ ಮಧ್ಯದ ಬೆರಳು ಮರದ ಕಾಂಡವಾಗಿ ಬದಲಾಗುತ್ತದೆ.

ಇದರ ಮುಂದುವರಿದ ಭಾಗವಾಗಿ ಆ ಮರದ ಕಾಂಡ ಮಧ್ಯೆ ಸಣ್ಣ ರಂದ್ರ ಇದ್ದಂತೆ ಕಾಣುತ್ತದೆ. ನಂತರ ವಿಡಿಯೋ ಜೂಮ್ ಆದಾಗ ಅದು ಸಣ್ಣ ಚೆಂಡು ಆಗಿರುತ್ತದೆ. ಆ ಚೆಂಡನ್ನು ವ್ಯಕ್ತಿ ಮೇಲಕ್ಕೆ ಎಸೆಯುತ್ತಾನೆ ಮತ್ತು ಅದು ಇನ್ನೇನೋ ಆಗಿ ಹಲಗೆಯೊಂದು ಕಾಣಿಸುತ್ತದೆ. ಈ ಹಲಗೆಯಂತಿರುವ ವಸ್ತುವನ್ನು ಎಸೆದಾಗ ಅದು ಇಟ್ಟಿಗೆಯಾಗಿ ಮಾರ್ಪಾಡು ಆಗುತ್ತದೆ. ಜಾದು ರೀತಿಯಲ್ಲಿರುವ ಈ ವಿಡಿಯೋ ನೋಡಿದ ನಂತರ ಗೊಂದಲಗಳು ಏರ್ಪಟ್ಟು ನಿಮ್ಮ ತಲೆಯಲ್ಲಿ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ಎದ್ದಿರುವುದು ಖಂಡಿತ.

ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ‘ನನ್ನ ಮೆದುಳು ಬುದ್ದಿಮತ್ತೆಯನ್ನು ನಿಲ್ಲಿಸಿದೆ’ ಎಂದು ಶೀರ್ಷಿಕೆಯನ್ನು ಬರೆಯಲಾಗಿದೆ. ಈ ವಿಡಿಯೋಗೆ ಇಲ್ಲಿಯವರೆಗೆ 6 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಬಂದಿದ್ದು, ನೆಟ್ಟಿಗರು ಇದು ಹೇಗೆ ಸಾಧ್ಯ ಎಂದು ತಲೆಕೆಡಿಸಿಕೊಳ್ಳುತ್ತಿದ್ದಾರೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?