AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಗುಹೆಯಲ್ಲಿ ಹಾವಿನಂತೆ ಪ್ರತ್ಯಕ್ಷ..!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಗುಹೆಯಲ್ಲಿ ನೆಲದ ಮೇಲೆ ಹಾವಿನಂತೆ ಮಲಗಿರುವುದು ಕಂಡುಬಂದಿದೆ. ಶಿವ ದೇವಾಲಯದ ಬಳಿಯ ಗುಹೆಯಲ್ಲಿ ಯುವತಿ ಹಾವಿನಂತೆ ವರ್ತಿಸುತ್ತಿರುವುದನ್ನು ಕಂಡ ಜನರು ಆಕೆಯನ್ನು ಹೊರಗೆ ಕರೆದೊಯ್ದು ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ.

Viral Video: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಗುಹೆಯಲ್ಲಿ ಹಾವಿನಂತೆ ಪ್ರತ್ಯಕ್ಷ..!
3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಗುಹೆಯಲ್ಲಿ ಹಾವಿನಂತೆ ಪ್ರತ್ಯಕ್ಷ
ಅಕ್ಷತಾ ವರ್ಕಾಡಿ
|

Updated on: Jul 31, 2024 | 5:07 PM

Share

ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೋಣೆ ಪೊಲೀಸ್ ಠಾಣಾ ವ್ಯಾಪ್ತಿಯ ಗುಪ್ತಧಾಮ್ ಗುಹೆಯಲ್ಲಿ ಯುವತಿಯೊಬ್ಬಳು ಸರ್ಪ ರೂಪದಲ್ಲಿ ಕಾಣಿಸಿಕೊಂಡಿದ್ದು, ಹಾವಿನ ರೂಪದಲ್ಲಿದ್ದ ಆಕೆಯನ್ನು ಕಂಡ ಸ್ಥಳೀಯರು ದೇವರ ಪ್ರತಿರೂಪ ಎಂದು ಭಾವಿಸಿ ಅಲ್ಲಿಯೇ ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ. ದೇವರ ಮಹಿಮೆಯಿಂದಾಗಿ ಯುವತಿ ಹಾವಾಗಿ ಮಾರ್ಪಟ್ಟಿದ್ದಾಳೆ ಎಂದು ಹೇಳಿಕೊಂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆ ಗುಹೆಯಲ್ಲಿ ಯುವತಿಗೆ ಪೂಜೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಗುಹೆಯಲ್ಲಿ ನೆಲದ ಮೇಲೆ ಹಾವಿನಂತೆ ಮಲಗಿರುವುದು ಕಂಡುಬಂದಿದೆ. ಅಲ್ಲಿದ್ದ ಕೆಲವರು ಯುವತಿಯ ವಿಚಿತ್ರ ಚೇಷ್ಟೆಯಿಂದ ಗಾಬರಿಯಾಗಿದ್ದು, ಕೆಲವರು ಓಡಿಹೋಗಿದ್ದಾರೆ.

View this post on Instagram

A post shared by purvanchal (@purvanchal51)

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ, ಕಾರಿನೊಳಗೆ ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಕೋನೆ ಪೊಲೀಸ್ ಠಾಣೆ ವ್ಯಾಪ್ತಿಯ ರಾಣಿದಿಹ್ ಗುಪ್ತಾ ಧಾಮ್ ಗುಹೆಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಜನರು ಅಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ರಾಣಿದಿಹ್ ಗುಪ್ತ ಧಾಮ್ ಗುಹೆಯ ಬಳಿ ಶಿವ ದೇವಾಲಯವಿದೆ. ಸೋಮವಾರ ಶಿವ ದೇವಾಲಯದ ಬಳಿಯ ಗುಹೆಯಲ್ಲಿ ಯುವತಿ ಹಾವಿನಂತೆ ವರ್ತಿಸುತ್ತಿರುವುದನ್ನು ಕಂಡ ಜನರು ಆಕೆಯನ್ನು ಹೊರಗೆ ಕರೆದೊಯ್ದು ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ