AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್ ಹತ್ತಿ ಕನ್ನಡಿ ನೋಡಿಕೊಳ್ಳುತ್ತಿದ್ದ ಕೋತಿಯ ರಿಯಾಕ್ಷನ್ ಹೇಗಿತ್ತು ನೋಡಿ

ಬೈಕ್​ ಹತ್ತಿ ಕುಳಿತ ಕೋತಿಯ ರಿಯಾಕ್ಷನ್​ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೋ ಮಜವಾಗಿದೆ ವಿಡಿಯೋ ನೋಡಿ.

Viral Video: ಬೈಕ್ ಹತ್ತಿ ಕನ್ನಡಿ ನೋಡಿಕೊಳ್ಳುತ್ತಿದ್ದ ಕೋತಿಯ ರಿಯಾಕ್ಷನ್ ಹೇಗಿತ್ತು ನೋಡಿ
TV9 Web
| Edited By: |

Updated on: Oct 17, 2021 | 9:41 AM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ತುಂಟಾಟದ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ತಮಾಷೆಯಾಗಿರುತ್ತದೆ. ಅಂತಹ ವಿಡಿಯೋಗಳು ಮನಗೆಲ್ಲುವುದಂತೂ ಸತ್ಯ. ಅಂಥಹುದೇ ಒಂದು ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ಕೋತಿ ಬೈಕ್ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳುತ್ತಿದೆ. ಈ ದೃಶ್ಯವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ನಗುವ ಇಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ವಿಡಿಯೋದಲ್ಲಿ, ನಿಂತಿದ್ದ ಬೈಕ್​ ಮೇಲೆ ಕೋತಿಯೊಂದು ಹತ್ತಿ ಕುಳಿತಿದೆ. ಮೊದಲಿಗೆ ತಾನೇ ಬೈಕ್ ಸವಾರಿ ಮಾಡುವಂತೆ ನಟಿಸುತ್ತದೆ. ಬಳಿಕ ಬೈಕ್ ಕನ್ನಡಿ ನೋಡಿಕೊಂಡ ಕೋತಿ ಲುಕ್ ಕೊಟ್ಟಿದೆ. ಕನ್ನಡಿಯಲ್ಲಿ ತನ್ನದೇ ಪ್ರತಿಬಿಂಬ ಕಾಣುತ್ತಿದ್ದಂತೆಯೇ ಕೋತಿಗೆ ಆಶ್ವರ್ಯವಾಗಿದೆ. ಆಗ ಕೋತಿಯ ರಿಯಾಕ್ಷನ್ ಹೇಗಿತ್ತು ಎಂಬುದನ್ನು ವಿಡಿಯೋದಲ್ಲೇ ನೋಡಿ.

ಕನ್ನಡಿ ನೋಡಿಕೊಳ್ಳುತ್ತಿದ್ದಂತೆಯೇ ಕೋತಿಗೆ ಆಶ್ವರ್ಯವಾಗಿದೆ. ನಗೊಂದಲದಲ್ಲಿ ತಲೆ ಕೆರೆದುಕೊಳ್ಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂತಹ ನನ್ನಂತೆಯೇ ಮತ್ತೊಂದು ಪ್ರಾಣಿ ಎದುರಿಗಿದೆ ಎಂಬ ಭಾವಿಸಿ ಕೋಪದಿಂದ ಕನ್ನಡಿಗೆ ಹೊಡೆಯುತ್ತಿರುವ ದೃಶ್ಯ ಮಜವಾಗಿದೆ.

ಇದನ್ನೂ ಓದಿ:

Viral Video: ಸುಮಧುರ ಕಂಠದಲ್ಲಿ ಹಾಡು ಹೇಳಿ ರೋಗಿಗೆ ಧೈರ್ಯ ತುಂಬಿದ ನರ್ಸ್​; ನೆಟ್ಟಿಗರೆಲ್ಲಾ ಭಾವುಕರಾದ ವಿಡಿಯೋವಿದು

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್