AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್ ಹತ್ತಿ ಕನ್ನಡಿ ನೋಡಿಕೊಳ್ಳುತ್ತಿದ್ದ ಕೋತಿಯ ರಿಯಾಕ್ಷನ್ ಹೇಗಿತ್ತು ನೋಡಿ

ಬೈಕ್​ ಹತ್ತಿ ಕುಳಿತ ಕೋತಿಯ ರಿಯಾಕ್ಷನ್​ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೋ ಮಜವಾಗಿದೆ ವಿಡಿಯೋ ನೋಡಿ.

Viral Video: ಬೈಕ್ ಹತ್ತಿ ಕನ್ನಡಿ ನೋಡಿಕೊಳ್ಳುತ್ತಿದ್ದ ಕೋತಿಯ ರಿಯಾಕ್ಷನ್ ಹೇಗಿತ್ತು ನೋಡಿ
TV9 Web
| Edited By: |

Updated on: Oct 17, 2021 | 9:41 AM

Share

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ತುಂಟಾಟದ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ತಮಾಷೆಯಾಗಿರುತ್ತದೆ. ಅಂತಹ ವಿಡಿಯೋಗಳು ಮನಗೆಲ್ಲುವುದಂತೂ ಸತ್ಯ. ಅಂಥಹುದೇ ಒಂದು ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ಕೋತಿ ಬೈಕ್ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳುತ್ತಿದೆ. ಈ ದೃಶ್ಯವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ನಗುವ ಇಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ವಿಡಿಯೋದಲ್ಲಿ, ನಿಂತಿದ್ದ ಬೈಕ್​ ಮೇಲೆ ಕೋತಿಯೊಂದು ಹತ್ತಿ ಕುಳಿತಿದೆ. ಮೊದಲಿಗೆ ತಾನೇ ಬೈಕ್ ಸವಾರಿ ಮಾಡುವಂತೆ ನಟಿಸುತ್ತದೆ. ಬಳಿಕ ಬೈಕ್ ಕನ್ನಡಿ ನೋಡಿಕೊಂಡ ಕೋತಿ ಲುಕ್ ಕೊಟ್ಟಿದೆ. ಕನ್ನಡಿಯಲ್ಲಿ ತನ್ನದೇ ಪ್ರತಿಬಿಂಬ ಕಾಣುತ್ತಿದ್ದಂತೆಯೇ ಕೋತಿಗೆ ಆಶ್ವರ್ಯವಾಗಿದೆ. ಆಗ ಕೋತಿಯ ರಿಯಾಕ್ಷನ್ ಹೇಗಿತ್ತು ಎಂಬುದನ್ನು ವಿಡಿಯೋದಲ್ಲೇ ನೋಡಿ.

ಕನ್ನಡಿ ನೋಡಿಕೊಳ್ಳುತ್ತಿದ್ದಂತೆಯೇ ಕೋತಿಗೆ ಆಶ್ವರ್ಯವಾಗಿದೆ. ನಗೊಂದಲದಲ್ಲಿ ತಲೆ ಕೆರೆದುಕೊಳ್ಳುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂತಹ ನನ್ನಂತೆಯೇ ಮತ್ತೊಂದು ಪ್ರಾಣಿ ಎದುರಿಗಿದೆ ಎಂಬ ಭಾವಿಸಿ ಕೋಪದಿಂದ ಕನ್ನಡಿಗೆ ಹೊಡೆಯುತ್ತಿರುವ ದೃಶ್ಯ ಮಜವಾಗಿದೆ.

ಇದನ್ನೂ ಓದಿ:

Viral Video: ಸುಮಧುರ ಕಂಠದಲ್ಲಿ ಹಾಡು ಹೇಳಿ ರೋಗಿಗೆ ಧೈರ್ಯ ತುಂಬಿದ ನರ್ಸ್​; ನೆಟ್ಟಿಗರೆಲ್ಲಾ ಭಾವುಕರಾದ ವಿಡಿಯೋವಿದು

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್