AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ

Trending Video: ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ
ಏರ್​ಪೋರ್ಟ್​ನಲ್ಲಿ ಕುಳಿತಿರುವ ಕೋತಿ
TV9 Web
| Edited By: |

Updated on: Oct 02, 2021 | 6:20 PM

Share

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕೋತಿಯೊಂದು ನುಗ್ಗಿತ್ತು. ಇಲ್ಲಿ ವಿಮಾನಕ್ಕಾಗಿ ಕಾಯುತ್ತಾ ಕುಳಿತಿದ್ದವರು ಅನಿರೀಕ್ಷಿತವಾಗಿ ಒಳಗೆ ನುಗ್ಗಿ ಏರ್​ಪೋರ್ಟ್​ ತುಂಬ ಹಾರಿ, ಓಡುತ್ತಿದ್ದ ಕೋತಿಯನ್ನು ಕಂಡು ಅಚ್ಚರಿ ಪಟ್ಟರು. ಈ ವೇಳೆ ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

ಈ ವಿಡಿಯೋ ಈ ಭಾರೀ ವೈರಲ್ ಆಗಿದ್ದು, ಆ ಕೋತಿ ಅಷ್ಟು ಹೊತ್ತು ಏರ್​ಪೋರ್ಟ್​ ತುಂಬ ಅಡ್ಡಾಡಿದರೂ ಯಾರೂ ಯಾಕೆ ಅನ್ನು ಹಿಡಿಯಲಿಲ್ಲ? ಎಂಬ ಚರ್ಚೆಗಳು ಶುರುವಾಗಿವೆ. ಹಾಗೇ ಕಪಿಚೇಷ್ಟೆಯ ವಿಡಿಯೋ ನೋಡಿದ ನೆಟ್ಟಿಗರು ಎಂಜಾಯ್ ಕೂಡ ಮಾಡಿದ್ದಾರೆ. ಇದ್ದಕ್ಕಿದ್ದಂತೆ ಬಂದ ಕೋತಿಯನ್ನು ನೋಡಿ ಏರ್​ಪೋರ್ಟ್​ನೊಳಗಿನ ರೆಸ್ಟೋರೆಂಟ್​ ಸಿಬ್ಬಂದಿ ಕೂಡ ಕೆಲ ಕಾಲ ಕಂಗಾಲಾದರು.

ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಭೀತಿ ಎದುರಾಗಿತ್ತು. ಹಾಗೇ, ಏರ್​ಪೋರ್ಟ್ ಒಳಗೂ ನೀರು ನುಗ್ಗಿ, ಕೆರೆಯಂತಾಗಿತ್ತು. ಇದರ ಬೆನ್ನಲ್ಲೇ ಕೋತಿ ಏರ್​ಪೋರ್ಟ್​ನೊಳಗೆ ಕಾಣಿಸಿಕೊಂಡಿದೆ. ಆದರೆ, ಈ ಕೋತಿಯಿಂದ ಯಾರಿಗೂ ಏನೂ ತೊಂದರೆ ಆಗಿಲ್ಲ. ಫುಡ್​ ಕೋರ್ಟ್​ನಲ್ಲಿದ್ದವರು ನೋಡುತ್ತಿದ್ದಂತೆಯೇ ಫ್ರೆಶ್ ಫ್ರೂಟ್ ಜ್ಯೂಸ್ ಕುಡಿದ ಕೋತಿ ಬಾರ್​ ಕೌಂಟರ್​ಗೆ ಹೋಗಿ ಕುಳಿತಿದೆ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ