AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ

Trending Video: ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ
ಏರ್​ಪೋರ್ಟ್​ನಲ್ಲಿ ಕುಳಿತಿರುವ ಕೋತಿ
TV9 Web
| Edited By: |

Updated on: Oct 02, 2021 | 6:20 PM

Share

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕೋತಿಯೊಂದು ನುಗ್ಗಿತ್ತು. ಇಲ್ಲಿ ವಿಮಾನಕ್ಕಾಗಿ ಕಾಯುತ್ತಾ ಕುಳಿತಿದ್ದವರು ಅನಿರೀಕ್ಷಿತವಾಗಿ ಒಳಗೆ ನುಗ್ಗಿ ಏರ್​ಪೋರ್ಟ್​ ತುಂಬ ಹಾರಿ, ಓಡುತ್ತಿದ್ದ ಕೋತಿಯನ್ನು ಕಂಡು ಅಚ್ಚರಿ ಪಟ್ಟರು. ಈ ವೇಳೆ ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

ಈ ವಿಡಿಯೋ ಈ ಭಾರೀ ವೈರಲ್ ಆಗಿದ್ದು, ಆ ಕೋತಿ ಅಷ್ಟು ಹೊತ್ತು ಏರ್​ಪೋರ್ಟ್​ ತುಂಬ ಅಡ್ಡಾಡಿದರೂ ಯಾರೂ ಯಾಕೆ ಅನ್ನು ಹಿಡಿಯಲಿಲ್ಲ? ಎಂಬ ಚರ್ಚೆಗಳು ಶುರುವಾಗಿವೆ. ಹಾಗೇ ಕಪಿಚೇಷ್ಟೆಯ ವಿಡಿಯೋ ನೋಡಿದ ನೆಟ್ಟಿಗರು ಎಂಜಾಯ್ ಕೂಡ ಮಾಡಿದ್ದಾರೆ. ಇದ್ದಕ್ಕಿದ್ದಂತೆ ಬಂದ ಕೋತಿಯನ್ನು ನೋಡಿ ಏರ್​ಪೋರ್ಟ್​ನೊಳಗಿನ ರೆಸ್ಟೋರೆಂಟ್​ ಸಿಬ್ಬಂದಿ ಕೂಡ ಕೆಲ ಕಾಲ ಕಂಗಾಲಾದರು.

ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಭೀತಿ ಎದುರಾಗಿತ್ತು. ಹಾಗೇ, ಏರ್​ಪೋರ್ಟ್ ಒಳಗೂ ನೀರು ನುಗ್ಗಿ, ಕೆರೆಯಂತಾಗಿತ್ತು. ಇದರ ಬೆನ್ನಲ್ಲೇ ಕೋತಿ ಏರ್​ಪೋರ್ಟ್​ನೊಳಗೆ ಕಾಣಿಸಿಕೊಂಡಿದೆ. ಆದರೆ, ಈ ಕೋತಿಯಿಂದ ಯಾರಿಗೂ ಏನೂ ತೊಂದರೆ ಆಗಿಲ್ಲ. ಫುಡ್​ ಕೋರ್ಟ್​ನಲ್ಲಿದ್ದವರು ನೋಡುತ್ತಿದ್ದಂತೆಯೇ ಫ್ರೆಶ್ ಫ್ರೂಟ್ ಜ್ಯೂಸ್ ಕುಡಿದ ಕೋತಿ ಬಾರ್​ ಕೌಂಟರ್​ಗೆ ಹೋಗಿ ಕುಳಿತಿದೆ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ