AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ

Trending Video: ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

Viral Video: ದೆಹಲಿ ಏರ್​ಪೋರ್ಟ್​ನೊಳಗೆ ನುಗ್ಗಿ ಜ್ಯೂಸ್​ ಕುಡಿದು, ಬಾರ್​ನಲ್ಲಿ ಕುಳಿತ ಕೋತಿ; ವಿಡಿಯೋ ಇಲ್ಲಿದೆ
ಏರ್​ಪೋರ್ಟ್​ನಲ್ಲಿ ಕುಳಿತಿರುವ ಕೋತಿ
TV9 Web
| Edited By: |

Updated on: Oct 02, 2021 | 6:20 PM

Share

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕೋತಿಯೊಂದು ನುಗ್ಗಿತ್ತು. ಇಲ್ಲಿ ವಿಮಾನಕ್ಕಾಗಿ ಕಾಯುತ್ತಾ ಕುಳಿತಿದ್ದವರು ಅನಿರೀಕ್ಷಿತವಾಗಿ ಒಳಗೆ ನುಗ್ಗಿ ಏರ್​ಪೋರ್ಟ್​ ತುಂಬ ಹಾರಿ, ಓಡುತ್ತಿದ್ದ ಕೋತಿಯನ್ನು ಕಂಡು ಅಚ್ಚರಿ ಪಟ್ಟರು. ಈ ವೇಳೆ ಏರ್​ಪೋರ್ಟ್​ನ ವಿಐಪಿ ಲಾಂಜ್​ಗೆ ಬಂದ ಕೋತಿ ಗ್ಲಾಸ್​ನಲ್ಲಿ ಇದ್ದ ಜ್ಯೂಸ್ ಅನ್ನು ಕುಡಿಯಿತು. ಹಾಗೇ, ಸಾಕಷ್ಟು ಜನರು ಕುಳಿತಿದ್ದಂತೆಯೇ ಏರ್​ಪೋರ್ಟ್​ನೊಳಗೆ ಇದ್ದ ಬಾರ್​ ಕೌಂಟರ್​ನೊಳಗೆ ಹೋಗಿ ಅಲ್ಲಿದ್ದ ತಿಂಡಿಯನ್ನು ಎಳೆದುಕೊಂಡು ತಿಂದಿತು.

ಈ ವಿಡಿಯೋ ಈ ಭಾರೀ ವೈರಲ್ ಆಗಿದ್ದು, ಆ ಕೋತಿ ಅಷ್ಟು ಹೊತ್ತು ಏರ್​ಪೋರ್ಟ್​ ತುಂಬ ಅಡ್ಡಾಡಿದರೂ ಯಾರೂ ಯಾಕೆ ಅನ್ನು ಹಿಡಿಯಲಿಲ್ಲ? ಎಂಬ ಚರ್ಚೆಗಳು ಶುರುವಾಗಿವೆ. ಹಾಗೇ ಕಪಿಚೇಷ್ಟೆಯ ವಿಡಿಯೋ ನೋಡಿದ ನೆಟ್ಟಿಗರು ಎಂಜಾಯ್ ಕೂಡ ಮಾಡಿದ್ದಾರೆ. ಇದ್ದಕ್ಕಿದ್ದಂತೆ ಬಂದ ಕೋತಿಯನ್ನು ನೋಡಿ ಏರ್​ಪೋರ್ಟ್​ನೊಳಗಿನ ರೆಸ್ಟೋರೆಂಟ್​ ಸಿಬ್ಬಂದಿ ಕೂಡ ಕೆಲ ಕಾಲ ಕಂಗಾಲಾದರು.

ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಭೀತಿ ಎದುರಾಗಿತ್ತು. ಹಾಗೇ, ಏರ್​ಪೋರ್ಟ್ ಒಳಗೂ ನೀರು ನುಗ್ಗಿ, ಕೆರೆಯಂತಾಗಿತ್ತು. ಇದರ ಬೆನ್ನಲ್ಲೇ ಕೋತಿ ಏರ್​ಪೋರ್ಟ್​ನೊಳಗೆ ಕಾಣಿಸಿಕೊಂಡಿದೆ. ಆದರೆ, ಈ ಕೋತಿಯಿಂದ ಯಾರಿಗೂ ಏನೂ ತೊಂದರೆ ಆಗಿಲ್ಲ. ಫುಡ್​ ಕೋರ್ಟ್​ನಲ್ಲಿದ್ದವರು ನೋಡುತ್ತಿದ್ದಂತೆಯೇ ಫ್ರೆಶ್ ಫ್ರೂಟ್ ಜ್ಯೂಸ್ ಕುಡಿದ ಕೋತಿ ಬಾರ್​ ಕೌಂಟರ್​ಗೆ ಹೋಗಿ ಕುಳಿತಿದೆ.

ಇದನ್ನೂ ಓದಿ: Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು