AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರಾಮ ನಾಮ ಹಾಡುತ್ತಿದ್ದಂತೆ ಮಹಿಳೆಯನ್ನು ತಬ್ಬಿಕೊಂಡ ಕೋತಿ

ಮಹಿಳೆಯೊಬ್ಬರು "ಶ್ರೀ ರಾಮ್ ಜೈ ರಾಮ್ ಜೈ ಜೈ ರಾಮ್" ಮತ್ತು "ರಾಮ್ ರಾಮ್ ಪಾಹಿಮಾಮ್, ರಾಮ್ ರಾಮ್ ರಕ್ಷಮಾಮ್" ಮುಂತಾದ ಮಂತ್ರಗಳನ್ನು ಪಠಿಸುವುದನ್ನು ಕಾಣಬಹುದು. ಇದಕ್ಕಿದ್ದಂತೆ ಬಂದ ಕೋತಿ ಟೇಬಲ್​ ಮೇಲೆ ಕುಳಿತು ಭಕ್ತಿಯಿಂದ ಕೇಳಿಸಿಕೊಂಡಿದ್ದು, ಬಳಿಕ ಮಹಿಳೆಯನ್ನು ತಬ್ಬಿಕೊಂಡು ರಾಮನ ಹಾಡನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ರಾಮ ನಾಮ ಹಾಡುತ್ತಿದ್ದಂತೆ ಮಹಿಳೆಯನ್ನು ತಬ್ಬಿಕೊಂಡ ಕೋತಿ
ಅಕ್ಷತಾ ವರ್ಕಾಡಿ
|

Updated on: Aug 27, 2024 | 4:08 PM

Share

ಸೋಶಿಯಲ್​ ಮೀಡಿಯಾಗಳಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋ ಒಂದು ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಮಹಿಳೆಯೊಬ್ಬರು ರಾಮ ನಾಮ ಹಾಡುತ್ತಿದ್ದಂತೆ ಕೋತಿಯೊಂದು ಹತ್ತಿರ ಬಂದಿದ್ದು, ಹಾಡು ಕೇಳುತ್ತಾ ಕುಳಿತಿದೆ. ಬಳಿಕ ಮಹಿಳೆಯನ್ನು ತಬ್ಬಿಕೊಂಡು ರಾಮ ನಾಮ ಕೇಳುತ್ತಲೇ ಆಕೆಯ ಹೆಗಲ ಮೇಲೆ ತಲೆಯಿಟ್ಟು ಸುಮ್ಮನೆ ಕುಳಿತಿದೆ. ಸದ್ಯ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ.

@NandiniVenkate3 ಎಂಬ ಟ್ವಟಿರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಇಂದು ಬೆಳಗ್ಗೆ(ಆ.27) ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹರೇ ರಾಮ ಹರೇ ರಾಮ… ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಶ್ರೀರಾಮನಿಗೆ ಸಂಬಂಧಿಸಿದ ಹಾಡುಗಳನ್ನು ಹಾಡುತ್ತಿರುವುದು ಮತ್ತು “ಶ್ರೀ ರಾಮ್ ಜೈ ರಾಮ್ ಜೈ ಜೈ ರಾಮ್” ಮತ್ತು “ರಾಮ್ ರಾಮ್ ಪಾಹಿಮಾಮ್, ರಾಮ್ ರಾಮ್ ರಕ್ಷಮಾಮ್” ಮುಂತಾದ ಮಂತ್ರಗಳನ್ನು ಪಠಿಸುವುದನ್ನು ಕಾಣಬಹುದು. ಇದಕ್ಕಿದ್ದಂತೆ ಬಂದ ಕೋತಿ ಟೇಬಲ್​ ಮೇಲೆ ಭಕ್ತಿಯಿಂದ ಕೇಳಿಸಿಕೊಂಡಿದ್ದು, ಬಳಿಕ ಮಹಿಳೆಯನ್ನು ತಬ್ಬಿಕೊಂಡು ರಾಮನ ಹಾಡನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ