AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ

ಇಲ್ಲೊಬ್ಬಳು ಮಹಿಳೆ ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಮಹಿಳೆ ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ರೀಲ್ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಸದ್ಯ ವಿಡಿಯೋ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ
ವೈರಲ್​ ವಿಡಿಯೋ
ಅಕ್ಷತಾ ವರ್ಕಾಡಿ
|

Updated on:Nov 27, 2024 | 12:51 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಮಿತಿ ಮೀರಿ ಹೋಗುತ್ತಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಮಿಲಿಯನ್​ ವಿವ್ಸ್, ಶೇರ್​ ಪಡೆಯಲು ಏನೂ ಬೇಕಾದರೂ ಮಾಡುವವರು ಇದ್ದಾರೆ. ಇದೀಗ ಇಲ್ಲೊಬ್ಬಳು ಮಹಿಳೆ ತಾಯಿ ಮತ್ತು ಮಗನ ಸಂಬಂಧವನ್ನೇ ಮರೆದು ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಹೌದು ಮಹಿಳೆಯೊಬ್ಬಳು ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ಮೈ ಮರೆತು ಕುಣಿದಿದ್ದಾಳೆ.

ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ಮಹಿಳೆ ಆರೋಹಿ ಪಾಠಕ್. ಈಕೆ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​ನಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

pathakaarohiofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ನವೆಂಬರ್​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 5.8 ಮಿಲಿಯನ್​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಮಗನೊಂದಿಗೆ ಈ ಮಹಾತಾಯಿ ಅವತಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 12:48 pm, Wed, 27 November 24

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ