AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ

ಇಲ್ಲೊಬ್ಬಳು ಮಹಿಳೆ ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಮಹಿಳೆ ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ರೀಲ್ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಸದ್ಯ ವಿಡಿಯೋ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ
ವೈರಲ್​ ವಿಡಿಯೋ
ಅಕ್ಷತಾ ವರ್ಕಾಡಿ
|

Updated on:Nov 27, 2024 | 12:51 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಮಿತಿ ಮೀರಿ ಹೋಗುತ್ತಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಮಿಲಿಯನ್​ ವಿವ್ಸ್, ಶೇರ್​ ಪಡೆಯಲು ಏನೂ ಬೇಕಾದರೂ ಮಾಡುವವರು ಇದ್ದಾರೆ. ಇದೀಗ ಇಲ್ಲೊಬ್ಬಳು ಮಹಿಳೆ ತಾಯಿ ಮತ್ತು ಮಗನ ಸಂಬಂಧವನ್ನೇ ಮರೆದು ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಹೌದು ಮಹಿಳೆಯೊಬ್ಬಳು ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ಮೈ ಮರೆತು ಕುಣಿದಿದ್ದಾಳೆ.

ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ಮಹಿಳೆ ಆರೋಹಿ ಪಾಠಕ್. ಈಕೆ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​ನಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

pathakaarohiofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ನವೆಂಬರ್​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 5.8 ಮಿಲಿಯನ್​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಮಗನೊಂದಿಗೆ ಈ ಮಹಾತಾಯಿ ಅವತಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 12:48 pm, Wed, 27 November 24

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"