AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ

ಇಲ್ಲೊಬ್ಬಳು ಮಹಿಳೆ ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಮಹಿಳೆ ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ರೀಲ್ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಸದ್ಯ ವಿಡಿಯೋ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ತಾಯಿ
ವೈರಲ್​ ವಿಡಿಯೋ
ಅಕ್ಷತಾ ವರ್ಕಾಡಿ
|

Updated on:Nov 27, 2024 | 12:51 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಮಿತಿ ಮೀರಿ ಹೋಗುತ್ತಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಮಿಲಿಯನ್​ ವಿವ್ಸ್, ಶೇರ್​ ಪಡೆಯಲು ಏನೂ ಬೇಕಾದರೂ ಮಾಡುವವರು ಇದ್ದಾರೆ. ಇದೀಗ ಇಲ್ಲೊಬ್ಬಳು ಮಹಿಳೆ ತಾಯಿ ಮತ್ತು ಮಗನ ಸಂಬಂಧವನ್ನೇ ಮರೆದು ತನ್ನ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ್ದಾಳೆ. ಹೌದು ಮಹಿಳೆಯೊಬ್ಬಳು ತನ್ನ ಮಗನೊಂದಿಗೆ ಬಾತ್ರೂಮ್​ನಲ್ಲಿ ನೀರಿನಲ್ಲಿ ನೆನೆಯುತ್ತಾ ಮೈ ಮರೆತು ಕುಣಿದಿದ್ದಾಳೆ.

ಬಾತ್ರೂಮ್​ನಲ್ಲಿ ಮಗನೊಂದಿಗೆ ಅಶ್ಲೀಲವಾಗಿ ರೀಲ್ಸ್ ಮಾಡಿದ ಮಹಿಳೆ ಆರೋಹಿ ಪಾಠಕ್. ಈಕೆ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿದ್ದು, ಇನ್ಸ್ಟಾಗ್ರಾಮ್​ನಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

pathakaarohiofficial ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ನವೆಂಬರ್​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 5.8 ಮಿಲಿಯನ್​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಮಗನೊಂದಿಗೆ ಈ ಮಹಾತಾಯಿ ಅವತಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 12:48 pm, Wed, 27 November 24

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?