AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ‘ಬಡತನ ಇದ್ದರೂ ಬಂಗಾರದಂಗ ಸಾಕಿದ್ದಾಳೆ ನನ್ನವ್ವ’; ಪೋಸ್ಟ್​​ ವೈರಲ್​​

ವಿಡಿಯೋ ಹಂಚಿಕೊಂಡ ಕೇವಲ 5 ದಿನಗಳಲ್ಲಿ 7 ಮಿಲಿಯನ್​​​ ಅಂದರೆ 70 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 'ಬಡತನ ಇದ್ದರೂ ಬಂಗಾರದಂಗ ಸಾಕಿದ್ದಾಳೆ ನನ್ನವ್ವ' ಎಂದು ಆಟೋ ಹಿಂದೆ ಬರೆದ ಸಾಲುಗಳ ವಿಡಿಯೋ ಇಲ್ಲಿದೆ ನೋಡಿ

Viral Post: 'ಬಡತನ ಇದ್ದರೂ ಬಂಗಾರದಂಗ ಸಾಕಿದ್ದಾಳೆ ನನ್ನವ್ವ'; ಪೋಸ್ಟ್​​ ವೈರಲ್​​
ಬಡತನ ಇದ್ದರೂ ಬಂಗಾರದಂಗ ಸಾಕಿದ್ದಾಳೆ ನನ್ನವ್ವImage Credit source: instagram
ಅಕ್ಷತಾ ವರ್ಕಾಡಿ
|

Updated on: Apr 30, 2024 | 2:52 PM

Share

ಆಟೋ ರಿಕ್ಷಾಗಳ ಹಿಂದೆ ಏನಾದರೂ ಒಂದು ಸಾಲುಗಳನ್ನು ಬರೆದಿರುವುದನ್ನು ನೀವು ಕಂಡಿರುತ್ತೀರಿ. ಕೆಲವೊಂದು ಮಜವೆನಿಸಿದರೂ ಕೂಡ, ಕೆಲವೊಂದು ಉತ್ತಮ ಸಂದೇಶವನ್ನು ಸಾರುತ್ತಿರುತ್ತವೆ. ಕೆಲ ಸಾಲುಗಳನ್ನು ಓದಿದಾಕ್ಷಣ ನಿಮಗೆ ತಿಳಿಯದಂತೆ ನಿಮ್ಮ ಕಣ್ಣಿನಲ್ಲಿ ಹನಿ ಕಣ್ಣೀರು ಸುರಿಯುವುದಂತೂ ಖಂಡಿತಾ. ಇದೀಗ ಅಂತದ್ದೇ ಸಾಲೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಬಡತನದಲ್ಲೂ ತನ್ನ ತಾಯಿ ಬಂಗಾರದಂತೆ ಸಾಕಿದ್ದಾಳೆ ಎಂಬ ಆಟೋ ಹಿಂದಿನ ಸಾಲುಗಳು ನೆಟ್ಟಿಗರ ಮನ ಮುಟ್ಟಿದೆ.

@byari_kannadiga ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಏಪ್ರಿಲ್​​ 25ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 5 ದಿನಗಳಲ್ಲಿ 7 ಮಿಲಿಯನ್​​​ ಅಂದರೆ 70 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ 437,043 ಜನರು ಲೈಕ್ಸ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೀವನದಲ್ಲಿ ಬೆಲೆ ಕಟ್ಟಲಾಗದ ದೊಡ್ಡ ಆಸ್ತಿ ಅಮ್ಮ. ಅಮ್ಮನ ಕುರಿತಾದ ಈ ಸುಂದರ ಸಾಲಿನ ವರ್ಣನೆ ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದೆ.

ಇದನ್ನೂ ಓದಿ: ಅತ್ತೆಯೊಂದಿಗೆ ಅಳಿಯನ ಅಕ್ರಮ ಸಂಬಂಧ; ಮದುವೆ ಮಾಡಿಸಿದ ಮಾವ

‘ಬಡತನ ಇದ್ದರೂ ಬಂಗಾರದಂಗ ಸಾಕಿದ್ದಾಳೆ ನನ್ನವ್ವ’ ಎಂದು ಆಟೋ ಹಿಂದೆ ಬರೆದ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದು, ಅದ್ಭುತ ಸಾಲುಗಳು ಎಂದು ಬರೆದುಕೊಂಡಿದ್ದಾರೆ. “ನನ್ನ ಜೀವನದಲ್ಲಿನ ಬಡತನ ನೋಡಿಲ್ಲ ಏಕೆಂದರೆ ನನ್ನ ತಾಯಿ ಬಿಡಲಿಲ್ಲ” ಎಂದು ಬರೆದರೆ, ಮತ್ತೊಬ್ಬರು “ಜೀವ ಕೊಟ್ಟವಳು, ಜೀವನ ಕೊಟ್ಟವಳು, ಜೀವ ಇರುವವರೆಗೆ ಜೊತೆಯಾಗಿ ಇದ್ದವಳು ನನ್ನ ಅವ್ವ” ಎಂದು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ